Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ


Team Udayavani, Oct 25, 2024, 1:20 PM IST

Shiggaon; Ajjamfir Qadri said that Yasir Khan is a BJP agent

ಹಾವೇರಿ: ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಭುಗಿಲೆದ್ದಿದೆ. ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್‌ ಪಠಾಣ್ ವಿರುದ್ದ ಟಿಕೆಟ್ ವಂಚಿತ ಅಜ್ಜಂಫೀರ್ ಖಾದ್ರಿ‌ ಆರೋಪ ಮಾಡಿದ್ದು, ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದು ಹೇಳಿದ್ದಾರೆ.

ಶುಕ್ರವಾರ (ಅ.25) ಸುದ್ದಿಗಾರರೊಂದಿಗೆ ಮಾತನಾಡಿದ ಖಾದ್ರಿ, ಸಿದ್ದರಾಮಯ್ಯ ಸಾಹೇಬ್ರು, ಸಲೀಂ ಅಹ್ಮದ್ ಸೇರಿದಂತೆ ಎಲ್ಲ ನಾಯಕರು ನನಗೆ ಟಿಕೆಟ್‌ ಕೊಡುವಂತೆ ಹೇಳಿದ್ದರು. ಶಾಸಕ ಶ್ರೀನಿವಾಸ್ ಮಾನೆ ಕೂಡಾ ನನಗೆ ಟಿಕೆಟ್ ‌ಕೊಡಿ ಎಂದು ಹೇಳಿದ್ದರು. ಯಾಸೀರ್ ಖಾನ್ ಪಠಾಣ್ ರನ್ನು ಬಲಿ ಕಾ‌ ಬಕ್ರಾ ಮಾಡೋಣ ಎಂದು ಶ್ರೀನಿವಾಸ್ ಮಾನೆ ನನ್ನ ಬಳಿ ಹೇಳಿದ್ದರು. ಆದರೆ ಯಾಸೀರ್ ಖಾನ್‌ ಪಠಾಣ್ ಗೆ ಟಿಕೆಟ್ ಸಿಕ್ಕಿದೆ. ಯಾಸೀರ್ ‌ಖಾನ್ ಪಠಾಣ್ ಒಬ್ಬ ರೌಡಿ ಶೀಟರ್, ಗೂಂಡಾ. ಹಿಂದೆ ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡಿದವನು ಬಂಕಾಪುರದಲ್ಲಿ ಅವರ ಮಾವನ ಮನೆ ಇದೆ. ಅವನು, ಅವರ ಮಾವ ಎಲ್ಲಾ ಬಿಜೆಪಿ ಪರ ಕೆಲಸ ಮಾಡಿದವರು. ಯಾಸೀರ್ ‌ಖಾನ್ ಪಠಾಣ್ ಬೊಮ್ಮಾಯಿ‌ ಏಜೆಂಟ್. ಹಿಂದೆ ಬಿಜೆಪಿ ಪರ ಕೆಲಸ ಮಾಡಿದ್ದ ಎಂದು ಕಿಡಿಕಾರಿದ್ದಾರೆ.

ನನ್ನ ಮನವೊಲಿಕೆಗೆ ಕಾಂಗ್ರೆಸ್ ‌ಮುಖಂಡರಿಂದ ಕರೆ ಬಂದಿದೆ. ಆದರೆ ಯಾರು ಕರೆ ಮಾಡಿದರೆಂದು ಹೇಳಲಾಗದು ಎಂದ ಅವರು, ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಹದಮ್ ಯೂಸೂಪ್ ಸವಣೂರು ಹೆಸರು ಘೋಷಿಸಿ ಕೊನೆಗೆ ಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ‌ನೀಡಿದಂತೆ ಈಗಲೂ‌ ಮಾಡಲಿ. ಯಾಸೀರ್ ಖಾನ್ ಪಠಾಣ್ ಬದಲಿಸಿ ನನ್ನನ್ನು ಕಾಂಗ್ರೆಸ್ ‌ಅಧಿಕೃತ ಅಭ್ಯರ್ಥಿ ಮಾಡಿದರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವೆ. ಇಲ್ಲದಿದ್ದರೆ ಬೆಂಬಲಿಗರ ಅಭಿಪ್ರಾಯ ಕೇಳಿ‌ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅಜ್ಜಂಫೀರ್ ಖಾದ್ರಿ ಹೇಳಿದರು.

ಟಾಪ್ ನ್ಯೂಸ್

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

One Day Cup: Western Australia lost 8 wickets by just 1 run

One Day Cup: ಕೇವಲ 1 ರನ್‌ ಅಂತರದಲ್ಲಿ 8 ವಿಕೆಟ್‌ ಕಳೆದುಕೊಂಡ ವೆಸ್ಟರ್ನ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

By ElectioN; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.