Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ


Team Udayavani, Oct 25, 2024, 2:25 PM IST

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

ರಾಯಚೂರು: ಜಿಲ್ಲೆಯ ಸಿಂಧನೂರಿನ ಸಿಎಸ್ಎಫ್ ಚರ್ಚ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರರು ಸವಾರರು ಮೃತಪಟ್ಟ ಘಟನೆ ಶುಕ್ರವಾರ (ಅ.25) ನಡೆದಿದೆ.

ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಶೆಕ್ಷಾವಲಿ (19) ಮೃತಪಟ್ಟಿದ್ದು, ಮತ್ತೋರ್ವ ಮೃತ ಬೈಕ್ ಸವಾರನ ಹೆಸರು ತಿಳಿದು ಬಂದಿಲ್ಲ.

ತಾಲೂಕಿನ ದುಮುತಿ ಗ್ರಾಮದಿಂದ ಸಿಂಧನೂರಿನ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ, ಜವಳಗೆರಾದಿಂದ ಜಮೀನಿಗೆ ಹೊರಟಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಎರಡೂ ಬೈಕುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಎರಡೂ ಶವಗಳನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಾಲಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಳಗಾನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ

Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.