Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್
ಕೇಸ್ನ ವಾರಂಟ್ ಸಂಬಂಧ ಜ್ಞಾನಭಾರತಿ ಠಾಣೆಗೆ ಕರೆತಂದಾಗ ಘಟನೆ
Team Udayavani, Oct 25, 2024, 3:20 PM IST
ಬೆಂಗಳೂರು: ಪ್ರಕರಣವೊಂದರ ವಾರೆಂಟ್ ಸಂಬಂಧ ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆತಂದ ಪೊಲೀಸರಿಗೆ ಅವಾಚ್ಯ ಶಬ್ದಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಆರೋಪದಡಿ ಲೇಖಕಿ ಮತ್ತು ಆತನ ಪುತ್ರನ ವಿರುದ್ಧ ಜ್ಞಾನ ಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ್ಞಾನಭಾರತಿ ಠಾಣೆ ಮಹಿಳಾ ಪಿಎಸ್ಐ ಸುರೇಖಾ ನೀಡಿದ ದೂರಿನ ಮೇರೆಗೆ ಲೇಖಕಿ ಲಕ್ಷ್ಮೀ ಜಿ.ಪ್ರಸಾದ್ ಮತ್ತು ಆಕೆಯ ಪುತ್ರ ಅರವಿಂದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಳೇ ಪ್ರಕರಣವೊಂದರಲ್ಲಿ ಲಕ್ಷ್ಮೀ ವಿರುದ್ಧ ಕೋರ್ಟ್ ಬಂಧನ ವಾರೆಂಟ್ ಹೊರಡಿಸಿತ್ತು. ಹೀಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜ ರುಪಡಿಸಿದ್ದು, ನ್ಯಾಯಾಲಯವು ಜಾಮೀ ನು ಮಂಜೂರು ಮಾಡಿದೆ. ಆದರೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದ ಪ್ರಕರಣ ಸಂಬಂಧ ಶೀಘ್ರದಲ್ಲೇ ಇಬ್ಬರು ಆರೋಪಿಗಳಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಹಳೇ ಪ್ರಕರಣವೊಂದರ ಆರೋಪಿಯಾಗಿರುವ ಲೇಖಕಿ ಲಕ್ಷ್ಮೀ ಜಿ.ಪ್ರಸಾದ್ ವಿರುದ್ಧ 6ನೇ ಎಸಿಎಂಎಂ ನ್ಯಾಯಾಲಯವು ಬಂಧನ ವಾರೆಂಟ್ ಜಾರಿಗೊಳಿಸಿತ್ತು. ಅದರಂತೆ ಪಿಎಸ್ಐ ಸುರೇಖಾ ಮತ್ತು ತಂಡ ಅ.23ರಂದು ಆರೋಪಿಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಕ್ವಾಟ್ರಸ್ ಬಳಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BMTC ಬಸ್ ಕಂಡಕ್ಟರ್ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್ ದಾಖಲು
Bengaluru: ನಗರದಲ್ಲಿ ಶಂಕಿತ ನಕ್ಸಲ್ ಬಂಧನ ಪ್ರಕರಣ: ಎನ್ಐಎಗೆ ವರ್ಗಾವಣೆ
Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ
Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ
Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್: ಅಶೋಕ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!
By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್
Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.