Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

'ಮೇಕ್ ಫಾರ್ ದಿ ವರ್ಲ್ಡ್'ಗೆ ಸೇರಲು ಸರಿಯಾದ ಸಮಯ...

Team Udayavani, Oct 25, 2024, 7:49 PM IST

1-aree

ಹೊಸದಿಲ್ಲಿ: ಹೂಡಿಕೆಗೆ ಭಾರತಕ್ಕಿಂತ ಉತ್ತಮವಾದ ಸ್ಥಳವಿಲ್ಲ ಮತ್ತು ದೇಶದ ಬೆಳವಣಿಗೆಯ ಕತೆಗೆ ಸೇರಲು ಇದು ಸರಿಯಾದ ಸಮಯ ಎಂದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಹೂಡಿಕೆ ಮಾಡಲು ಜರ್ಮನಿಯ ಉದ್ಯಮಗಳನ್ನು ಶುಕ್ರವಾರ ಆಹ್ವಾನಿಸಿದ್ದಾರೆ.

ಇಲ್ಲಿ 18 ನೇ ಏಷ್ಯಾ-ಪೆಸಿಫಿಕ್ ಕಾನ್ಫರೆನ್ಸ್ ಆಫ್ ಜರ್ಮನ್ ಬಿಸಿನೆಸ್ 2024 ಅನ್ನು ಉದ್ದೇಶಿಸಿ ಮಾತನಾಡಿ, ವಿದೇಶಿ ಹೂಡಿಕೆದಾರರು ಭಾರತದ ಬೆಳವಣಿಗೆಯ ಕತೆಯಲ್ಲಿ ಭಾಗವಹಿಸಲು, ‘ಮೇಕ್ ಇನ್ ಇಂಡಿಯಾ’ ಉಪಕ್ರಮ ಮತ್ತು ‘ಮೇಕ್ ಫಾರ್ ದಿ ವರ್ಲ್ಡ್’ಗೆ ಸೇರಲು ಸರಿಯಾದ ಸಮಯ ಇದಾಗಿದೆ ಎಂದು ಒತ್ತಿ ಹೇಳಿದರು.

ನುರಿತ ಭಾರತೀಯ ಉದ್ಯೋಗಿಗಳಿಗೆ ವೀಸಾಗಳನ್ನು 20,000 ರಿಂದ 90,000 ಕ್ಕೆ ಹೆಚ್ಚಿಸಲು ಜರ್ಮನಿ ನಿರ್ಧರಿಸಿರುವುದರಿಂದ ಭಾರತದ ಕೌಶಲ್ಯಪೂರ್ಣ ಮಾನವಶಕ್ತಿಯಲ್ಲಿ ಯುರೋಪಿಯನ್ ರಾಷ್ಟ್ರವು ವ್ಯಕ್ತಪಡಿಸಿರುವ ವಿಶ್ವಾಸ ಅದ್ಭುತವಾಗಿದೆ ಎಂದರು.

“ಭಾರತವು ಜಾಗತಿಕ ವ್ಯಾಪಾರ ಮತ್ತು ಉತ್ಪಾದನಾ ಕೇಂದ್ರವಾಗುತ್ತಿದೆ. ಭಾರತವು ಪ್ರಜಾಪ್ರಭುತ್ವ, ಜನಸಂಖ್ಯಾಶಾಸ್ತ್ರ, ಬೇಡಿಕೆ ಮತ್ತು ಮಾಹಿತಿಯ ಬಲವಾದ ಸ್ತಂಭಗಳ ಮೇಲೆ ನಿಂತಿದೆ. ರಸ್ತೆಗಳು ಮತ್ತು ಬಂದರುಗಳಲ್ಲಿ ದಾಖಲೆಯ ಹೂಡಿಕೆಗಳನ್ನು ಮಾಡುತ್ತಿದೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶವು ಪ್ರಪಂಚದ ಭವಿಷ್ಯಕ್ಕಾಗಿ ಬಹಳ ಮುಖ್ಯವಾಗಿದೆ” ಎಂದರು.

ಟಾಪ್ ನ್ಯೂಸ್

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Tejasvi Surya: 15,000 ಎಕರೆ ಭೂಕಬಳಿಕೆಗೆ ವಕ್ಫ್ ಯತ್ನ

Tejasvi Surya: 15,000 ಎಕರೆ ಭೂಕಬಳಿಕೆಗೆ ವಕ್ಫ್ ಯತ್ನ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

Minister Chaluvaraya Swamy: ರಾಜ್ಯ ಬೀಜ ನಿಗಮ ಷೇರುದಾರರಿಗೆ ಶೇ. 30 ಡಿವಿಡೆಂಡ್‌

Minister Chaluvaraya Swamy: ರಾಜ್ಯ ಬೀಜ ನಿಗಮ ಷೇರುದಾರರಿಗೆ ಶೇ. 30 ಡಿವಿಡೆಂಡ್‌

ಶೇಂಗಾ ಸೇರಿ 8 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ: ಸಚಿವ ಪಾಟೀಲ್‌

Minister Shivanand Patil: ಶೇಂಗಾ ಸೇರಿ 8 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

19

Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Karnataka: ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಅರ್ಜಿ: ಹೈಕೋರ್ಟ್‌ ವಜಾ

Tejasvi Surya: 15,000 ಎಕರೆ ಭೂಕಬಳಿಕೆಗೆ ವಕ್ಫ್ ಯತ್ನ

Tejasvi Surya: 15,000 ಎಕರೆ ಭೂಕಬಳಿಕೆಗೆ ವಕ್ಫ್ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.