Minister Chaluvaraya Swamy: ರಾಜ್ಯ ಬೀಜ ನಿಗಮ ಷೇರುದಾರರಿಗೆ ಶೇ. 30 ಡಿವಿಡೆಂಡ್‌

950 ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮ: ಚಲುವರಾಯಸ್ವಾಮಿ

Team Udayavani, Oct 25, 2024, 11:36 PM IST

Minister Chaluvaraya Swamy: ರಾಜ್ಯ ಬೀಜ ನಿಗಮ ಷೇರುದಾರರಿಗೆ ಶೇ. 30 ಡಿವಿಡೆಂಡ್‌

ಬೆಂಗಳೂರು: ರಾಜ್ಯ ಬೀಜ ನಿಗಮದಿಂದ ಕಲಬುರಗಿಯಲ್ಲಿ ಗೋದಾಮು ನಿರ್ಮಾಣಕ್ಕೆ ಅನುಮೋದನೆ ಜತೆಗೆ ಷೇರುದಾರರಿಗೆ ಶೇ. 30 ಡಿವಿಡೆಂಡ್‌ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಹೆಬ್ಟಾಳದ ಪಶು ಭವನ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯ ಬೀಜ ನಿಗ ಮ ದ 51ನೇ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಲೆಕ್ಕಪರಿಶೋಧನೆ ಮುಗಿಯದ ಕಾರಣ ಶೇ. 10ರಷ್ಟು ಲಾಭಾಂಶ ನೀಡಲಾಗಿತ್ತು. ಈಗ ಅಂತಿಮವಾಗಿದ್ದು 2022-23ನೇ ಸಾಲಿನಲ್ಲಿ 67 ಲಕ್ಷ ಹಾಗೂ 2023-24ನೇ ಸಾಲಿಗೆ 71 ಲಕ್ಷ ರೂ. ಡಿವಿಡೆಂಡ್‌ ನೀಡಲಾಗುವುದು. ಇದರಿಂದಾಗಿ 8,360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದರು.

ಕೃಷಿ ಇಲಾಖೆ ಆಡಳಿತಾತ್ಮಕ ಸುಧಾರಣೆಗಾಗಿ 650 ಅಧಿಕಾರಿ ಸಿಬಂದಿಗೆ ಭಡ್ತಿ ನೀಡಿದ್ದು, ಹೊಸದಾಗಿ 950 ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿಗಳ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದು ಸಚಿವ ಚಲುವರಾಯ ಸ್ವಾಮಿ ಹೇಳಿದರು. ರಾಜ್ಯ ಕೃಷಿ ಇಲಾಖೆ ಕೇಂದ್ರದಿಂದ ಅತಿ ಹೆಚ್ಚು ಅನುದಾನ ಪಡೆದು ರೈತರಿಗೆ ವರ್ಗಾವಣೆ ಮಾಡಿದೆ. ರೈತರು ಸಾಂಪ್ರದಾಯಿಕ ಕೃಷಿ ಜತೆಗೆ ಸಮಗ್ರ ಕೃಷಿ ಬಗ್ಗೆಯೂ ಗಮನ ಹರಿಸಬೇಕು. ಈ ಮೂಲಕ ಸರ್ಕಾರ ಸವಲತ್ತು ಸದ್ಬಳಕೆ ಮಾಡಿಕೊಳ್ಳುವಂತೆ ಸಚಿವರು ಸಲಹೆ ನೀಡಿದರು.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.