Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

ಸಹಾಯಕ ಶಂತನು ನಾಯ್ಡುಗೂ ಪಾಲು

Team Udayavani, Oct 26, 2024, 7:15 AM IST

Ratan TATA (2)

ಹೊಸದಿಲ್ಲಿ: ಸಾಕು ನಾಯಿಗಳಿಗೆ ವಿಲ್‌ ಬರೆದಿಡುವುದು ಪಾಶ್ಚಾತ್ಯ ದೇಶ ಗಳಲ್ಲಿ ಸಾಮಾನ್ಯವಾದ ವಿಷಯ. ಆದರೆ ಭಾರತ ಉದ್ಯಮಿ ರತನ್‌ ಟಾಟಾ ತಮ್ಮ ವಿಲ್‌ನಲ್ಲಿ ನಾಯಿಯ ಹೆಸರನ್ನು ಬರೆ ದಿದ್ದು, ಇದರೊಂದಿಗೆ ತಮ್ಮ ಮನೆಯ ಅಡುಗೆಯವರು, ಸಹಾಯ ಶಂತನು ಅವರಿಗೂ ಪಾಲು ನೀಡಿದ್ದಾರೆ.

ರತನ್‌ ಟಾಟಾ ಅವರು ಜರ್ಮನ್‌ ಶೆಫ‌ರ್ಡ್‌ ತಳಿಯ ನಾಯಿಯನ್ನು ಸಾಕಿದ್ದು, ಇದಕ್ಕೆ “ಟಿಟೋ’ ಎಂದು ಹೆಸರಿ ಟ್ಟಿದ್ದರು. ಆ ಶ್ವಾನ ಜೀವಂತವಾಗಿ ಇರುವ ವರೆಗೆ ಯೋಗ್ಯ ರೀತಿಯಲ್ಲಿ ಸಾಕಿ, ಪಾಲನೆ ಮಾಡಬೇಕು ಎಂದು ಬರೆ ದಿ ದ್ದಾರೆ. ಅವರಿಗೆ ಅಡುಗೆ ಮಾಡಿ ಕೊಡುತ್ತಿದ್ದ ಸುಬ್ಬಯ್ಯ, ರತನ್‌ ಎಂಬು ವವರಿಗೂ ಸಹ ಆಸ್ತಿಯಲ್ಲಿ ಪಾಲು ನೀಡಿದ್ದಾರೆ. ರತನ್‌ ಅವರೇ ಟಿಟೋನ ಯೋಗಕ್ಷೇಮ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಕಾರ್ಯನಿರ್ವಾಹಕ ಸಹಾಯಕರಾಗಿದ್ದ ಶಂತನು ನಾಯ್ಡು ಅವರಿಗೂ ಪಾಲು ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಟಾಟಾ ಅವರು 10,000 ಕೋಟಿ ರೂ. ಮೌಲ್ಯದ ಎಸ್ಟೇಟ್‌, 2,000 ಚ. ಅಡಿ ವಿಸ್ತೀರ್ಣದ ಬೀಚ್‌ ಬಂಗ್ಲೆ, 350 ಕೋಟಿ ರೂ.ಗೂ ಹೆಚ್ಚು ನಿಶ್ವಿ‌ತ ಠೇವಣಿಗಳನ್ನು ಹೊಂದಿದ್ದಾರೆ.

ಟಾಪ್ ನ್ಯೂಸ್

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

1-adaa

LAC; ಮಾಸಾಂತ್ಯಕ್ಕೆ ಚೀನ ಗಡಿಯಿಂದ ಸೇನೆ ವಾಪಸಾತಿ ಮುಕ್ತಾಯ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.