Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ


Team Udayavani, Oct 26, 2024, 7:28 AM IST

1-horoscope

ಮೇಷ: ಏರುಪೇರಿಲ್ಲದ ಆರೋಗ್ಯ. ವ್ಯವಹಾರಸ್ಥರಿಗೆ ವಿಪುಲ ಅವಕಾಶ. ಉದ್ಯೋಗ ಸ್ಥರಿಗೆ ನೆಮ್ಮದಿ. ಎಲ್ಲ ಬಗೆಯ ಸಮಸ್ಯೆಗಳಿಗೆ ಪರಿಹಾರ. ಶುಭ ಕಾರ್ಯಕ್ಕೊದಗಿದ ವಿಘ್ನ ದೂರ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ.

ವೃಷಭ: ವೃತ್ತಿಪರರಿಗೆ ಶುಭದಿನ. ಉದ್ಯಮಿ ಗಳಿಂದ ಎದುರಾಳಿಗಳ ಸ್ಪರ್ಧೆಗೆ ಎದುರೇಟು. ಗುರುಸಮಾನರ ಅಕಸ್ಮಾತ್‌ ಭೇಟಿ. ಸಂಗಾತಿಯ ಮನೋಗತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಗಣೇಶ, ದುರ್ಗೆಯರ ಆರಾಧನೆ ಯಿಂದ ವಿಘ್ನ ನಿವಾರಣೆ. ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಉತ್ತರ ದಿಕ್ಕಿನ ಬಂಧುಗಳ ಭೇಟಿ. ಮನೆಯಲ್ಲಿ ನೆಮ್ಮದಿಯ ವಾತಾವರಣ.

ಕರ್ಕಾಟಕ: ನಾಮಸ್ಮರಣೆಯ ಮೂಲಕ ಖನ್ನತೆಯನ್ನು ತೊಲಗಿಸಿ. ಉದ್ಯೋಗ, ವ್ಯವಹಾರದಲ್ಲಿ ಯಶಸ್ಸಿನತ್ತ ದಾಪುಗಾಲು. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಮಕ್ಕಳಿಗೆ ಆನಂದ.

ಸಿಂಹ: ಕಾರ್ಯತತ್ಪರರಿಗೆ ಶ್ಲಾಘನೆ. ಹೊಸ ಅವಕಾಶಗಳ ಅನ್ವೇಷಣೆ. ಗೆಳೆಯರಿಂದ ಸಹಕಾರ. ಅನಿರೀಕ್ಷಿತ ಧನಾಗಮ. ಗುರುಹಿರಿಯರ ಮಾರ್ಗದರ್ಶನದಿಂದ ಕಾರ್ಯ ಯಶಸ್ವಿ. ವ್ಯವಹಾರ ಸಂಬಂಧ ಪೂರ್ವದಿಕ್ಕಿಗೆ ಪ್ರಯಾಣ.

ಕನ್ಯಾ: ಜೀವನಮಟ್ಟ ಸುಧಾರಣೆಗೆ ಹಣದ ಸಮಸ್ಯೆ ಇಲ್ಲ. ದೂರದಿಂದ ಶುಭವಾರ್ತೆ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಹಿರಿಯರ ಮತ್ತು ಗೃಹಿಣಿಯರ ಆರೋಗ್ಯ ಗಮನಿಸಿ. ವರ- ವಧು ಅನ್ವೇಷಣೆಯಲ್ಲಿ ಪ್ರಗತಿ.

ತುಲಾ: ಚಿತ್ತ ಚಾಂಚಲ್ಯಕ್ಕೆ ಎಡೆಗೊಡದಿರಿ. ಪತಿ – ಪತ್ನಿಯರೊಳಗೆ ಪರಸ್ಪರ ಸಹಾಯ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ. ಗುರು ಹಿರಿಯರ ಮಾರ್ಗದರ್ಶನ ಲಭ್ಯ. ಶಾಲಾ ಪರೀಕ್ಷೆಯಲ್ಲಿ ಮಕ್ಕಳ ಜಯಭೇರಿ.

ವೃಶ್ಚಿಕ: ಸತ್ಕರ್ಮಗಳಿಗೆ ಸರಿಯಾದ ಫ‌ಲಪ್ರಾಪ್ತಿ. ಹಿರಿಯರಿಗೆ ಆರೋಗ್ಯ ಉತ್ತಮ. ತಾಳ್ಮೆಯಿಂದ ಕಾರ್ಯದಲ್ಲಿ ಯಶಸ್ಸು. ತಾಯಿಯ ಆರೋಗ್ಯದ ಬಗ್ಗೆ ಗಮನಹರಿಸಿ. ಸಂಸಾರದಲ್ಲಿನ ಸಮಸ್ಯೆಯನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳಿ.

ಧನು: ಸಮಾಧಾನದ ವರ್ತನೆಯಿಂದ ಸಕಲ ಕಾರ್ಯಸಿದ್ಧಿ. ವಸ್ತ್ರೋದ್ಯಮಿಗಳಿಗೆ ಲಾಭ. ಉದ್ಯೋಗಸ್ಥರಿಗೆ ಮಂದ ಗತಿಯಲ್ಲಿ ಮುನ್ನಡೆ. ವಿವಾಹ ಮಾತುಕತೆ ಯಶಸ್ವಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗೆಳೆಯರೊಂದಿಗೆ ಸಣ್ಣ ಪ್ರಯಾಣ.

ಮಕರ: ಸತ್ಯವನ್ನೇ ಹೇಳುವಾಗಲೂ ಮಧುರತೆಯ ಲೇಪನವಿರಲಿ. ಉದ್ಯೋಗ, ವ್ಯವಹಾರ ಪ್ರಗತಿ. ಸಾಗರೋತ್ಪನ್ನ ವ್ಯಾಪಾರಿಗಳಿಗೆ ಹೇರಳ ಲಾಭ. ಅಧ್ಯಾತ್ಮ, ದೇವತಾರ್ಚನೆಯಲ್ಲಿ ಆಸಕ್ತಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಕಾಡೀತು.

ಕುಂಭ: ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗಸ್ಥರಿಗೆ ಹುದ್ದೆಯಲ್ಲಿ ಪದೋನ್ನತಿ ಸಂಭವ. ಗೃಹಿಣಿಯರಿಗೆ ದ್ರವ್ಯಲಾಭ. ಉನ್ನತ ವ್ಯಾಸಂಗಾಸಕ್ತರಿಗೆ ಅನುಕೂಲದ ಸನ್ನಿವೇಶ. ಮನೆಗೆ ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ಚಿನ್ನಾಭರಣ ಖರೀದಿ ಯೋಗ.

ಮೀನ: ಖಾಸಗಿ ಕಾರ್ಯಕ್ರಮಕ್ಕಾಗಿ ದೂರ ಪ್ರವಾಸ. ಹೊಸ ಕಾರ್ಯಾರಂಭಕ್ಕೆ ವಿಘ್ನ. ಹಳೆಯ ವಿವಾದ ಪರಿಹಾರ. ಕೃಷ್ಯುತ್ಪನ್ನಗಳಿಂದ ಲಾಭ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಸ್ಥಿರ. ವಾಹನ ಸಂಬಂಧಿ ವ್ಯವಹಾರದಲ್ಲಿ ಲಾಭ.

ಟಾಪ್ ನ್ಯೂಸ್

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

0554

Horoscope: ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ ಇರಲಿದೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.