Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು


Team Udayavani, Oct 26, 2024, 10:58 AM IST

Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು

ಮಂಗಳೂರು: ಕೋಮು ಪ್ರಚೋದನೆ ಮಾಡಿದ್ದಾರೆ, ವಕ್ಫ್ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ, ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾಕ ವಿಭಾಗದ ವತಿಯಿಂದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಟಿ. ರವಿ ಮತ್ತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ದ ಶುಕ್ರವಾರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರಿಗೆ ದೂರು ಸಲ್ಲಿಸಲಾಯಿತು.

ಕೋಮುದ್ವೇಷ ಹರಡಿಸಲು ಯತ್ನಿಸುತ್ತಿರುವ ಈ ಮೂವರ ವಿರುದ್ದವೂ ಕೂಡಲೇ ಕಠಿನ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಯಿತು. ಸಾಹುಲ್‌ ಹಮೀದ್‌, ಆಲ್ವಿನ್‌ ಡಿ’ಸೋಜಾ, ಮಹಮ್ಮದ್‌ ಬಪ್ಪಾಲಿಗೆ, ಆಲ್ವಿನ್‌ ಪ್ರಕಾಶ್‌, ಥೋಮಸ್‌, ಚೆರಿಯನ್‌, ಹಬೀಬ್‌ ಕಣ್ಣೂರ್‌, ಜಾರ್ಜ್‌, ಇಮ್ರಾನ್‌ ಎ.ಆರ್‌. ಉಪಸ್ಥಿತರಿದ್ದರು.

ಇದನ್ನೂ ಓದಿ: Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

ಟಾಪ್ ನ್ಯೂಸ್

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.