Mooka Jeeva Review: ಮುಗ್ಧ ಮನಸ್ಸಿನ ಪ್ರತಿಬಿಂಬ


Team Udayavani, Oct 26, 2024, 1:09 PM IST

mooka jeeva kannada movie review

ಇಲ್ಲೊಬ್ಬ ಮುಗ್ಧನಿದ್ದಾನೆ, ದುರಾದೃಷ್ಟಕ್ಕೆ ಅವನಿಗೆ ಮಾತು ಬರಲ್ಲ, ಕಿವಿಯೂ ಕೇಳಿಸಲ್ಲ. ಈತನೇ ಕಥಾನಾಯಕ. ಎಲ್ಲ ಸರಿಯಿದ್ದುಕೊಂಡವರೇ ಜೀವನದಲ್ಲಿ ಏನೇನೊ ವ್ಯಥೆ ಪಡುವಾಗ, ಇನ್ನು ಇವನ ಪಾಡು ಹೇಗಿರಬಹುದೆಂದು ನೀವೇ

ಊಹಿಸಬಹುದು. ಆದರೆ, ಇದು ಸಿನಿಮಾ. ಪ್ರೇಕ್ಷಕ ಅಂದುಕೊಂಡಂತೆಎಲ್ಲವೂ ನಡೆಯುವುದಿಲ್ಲ. ನಿರ್ದೇಶಕ ಶ್ರೀನಾಥ ವಸಿಷ್ಠ “ಮೂಕ ಜೀವ’ ಚಿತ್ರದ ಮೂಲಕ ಸಂದೇಶದ ಜೊತೆ ನಿಷ್ಕಳಂಕ ಮನಸ್ಸೊಂದನ್ನು ಅನಾವರಣಗೊಳಿಸಿದ್ದಾರೆ.

ಕಾದಂಬರಿಯ ಕಥೆಯೊಂದು ಇಲ್ಲಿ ತೆರೆಮೇಲೆ ಮೂಡಿರುವುದು ವಿಶೇಷ. ಯಾವುದೇ ಕಮರ್ಷಿಯಲ್‌ ಅಂಶಗಳಿಲ್ಲದೇ ನಿರ್ದೇಶಕರು ಸಾವಕಾಶವಾಗಿ ಕಥೆ ನಿರೂಪಿಸಿದ್ದಾರೆ. ಹಳ್ಳಿ ಹಾಗೂ ನಗರ ಎರಡರ ಚಿತ್ರಣವನ್ನು ಇಲ್ಲಿ ಕಾಣಬಹುದು. ಮಾತು ಬಾರದ, ಕಿವಿ ಕೇಳಿಸದ ಶ್ರೀಕಂಠನ ಮುಗ್ಧತೆ ಕೆಲವರಿಗೆ ಕಿರಿಕಿರಿ. ಮುಂದೆ ಆತ ತಾಯಿಯನ್ನು ಕಳೆದುಕೊಂಡಾಗ, ಹಳ್ಳಿಯಿಂದ ತನ್ನ ಪ್ರೀತಿಯ ಅಕ್ಕನನ್ನು ಹುಡುಕಿ ನಗರಕ್ಕೆ ಬರುತ್ತಾನೆ. ಅಕ್ಕ ಸಿಕ್ಕಿದಳಾದರೂ, ಮುಂದೆ ನಡೆಯುವ ಸನ್ನಿವೇಶಗಳೇ ಕಥೆಯ ಜೀವಾಳ. ಏನೂ ಇರದ ವ್ಯಕ್ತಿಯೊಬ್ಬ ಮುಂದೆ ಏನಾದ? ಎಂಬುದೇ ಚಿತ್ರದ ಒನ್‌ಲೈನ್‌ ಎನ್ನಬಹುದು.

ದೈಹಿಕವಾಗಿ ಏನೇ ನ್ಯೂನತೆ ಇದ್ದರೂ, ಗುರಿ ಹಾಗೂ ಸಾಧಿಸುವ ಛಲ ಇದ್ದವನಿಗೆ ಯಾವುದೂ ತಡೆಗೋಡೆಯಾಗದು ಎಂಬ ಪ್ರೇರಣೆಯ ಸಂದೇಶ ಚಿತ್ರದ ಮೂಲಕ ಸಿಗಲಿದೆ. ನಾಯಕ ಹರ್ಷ ಅವರದ್ದು ಪಾತ್ರಕ್ಕೆ ತಕ್ಕ ಅಭಿನಯ. ಅಪೂರ್ವಶ್ರೀ, ಕಾರ್ತೀಕ್‌, ಮೇಘಶ್ರೀ, ರಮೇಶ್‌ ಪಂಡಿತ್‌, ಗಿರೀಶ್‌ ವೈದ್ಯನಾಥ್‌ ಮುಂತಾದವರು ನಟಿಸಿದ್ದಾರೆ. ವಿ. ಮನೋಹರ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕೆ ಓಘ ನೀಡಿದೆ.

ಟಾಪ್ ನ್ಯೂಸ್

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

Simha Roopini Movie Review

Simha Roopini Movie: ಮಾರಮ್ಮದೇವಿಯ ಸಿಂಹರೂಪ

Mantrika Movie Review

Mantrika Movie Review: ಮೂಢನಂಬಿಕೆಯ ಸುತ್ತ ಮಾಂತ್ರಿಕ

Prakarana Tanikha Hantadallide Review

Prakarana Tanikha Hantadallide Review: ಕುತೂಹಲ ಘಟ್ಟದಲ್ಲಿ ಪ್ರಕರಣದ ತನಿಖೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.