ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ


Team Udayavani, Oct 26, 2024, 2:35 PM IST

delhi

ನವದೆಹಲಿ: ಪ್ರೀತಿಯ ನಾಟಕವಾಡಿ ಪ್ರೇಯಸಿಯನ್ನು ಗರ್ಭಿಣಿಯಾಗುವಂತೆ ಮಾಡಿ ಇದೀಗ ಪ್ರೇಯಸಿ ಮದುವೆಯಾಗುವಂತೆ ಒತ್ತಾಯ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಹತ್ಯೆಗೈದು ನಿರ್ಜನ ಪ್ರದೇಶದಲ್ಲಿ ಹೂತು ಹಾಕಿರುವ ಭಯಾನಕ ಘಟನೆಯೊಂದು ಹರ್ಯಾಣದ ರೋಹ್ಟಕರ್ ನಲ್ಲಿ ನಡೆದಿರುವುದು ಶುಕ್ರವಾರ(ಅ.25) ಬೆಳಕಿಗೆ ಬಂದಿದೆ.

ಮೃತ ಯುವತಿಯನ್ನು ಪಶ್ಚಿಮ ದೆಹಲಿಯ ನಾಂಗ್ಲೋಯ್‌ ನಿವಾಸಿಯಾಗಿರುವ ಸೋನಿ (20 ವರ್ಷ) ಎನ್ನಲಾಗಿದೆ, ಸಂಜು ಅಲಿಯಾಸ್ ಸಲೀಂ ಸೋನಿಯನ್ನು ಹತ್ಯೆಗೈದ ಆರೋಪಿ.

ಏನಿದು ಪ್ರಕರಣ:
ಸೋನಿ ಇನ್ಸ್ಟಾ ಗ್ರಾಮ್ ನಲ್ಲಿ ರೀಲ್ಸ್ ಗಳನ್ನು ಮಾಡಿ ಅಪ್ ಲೋಡ್ ಮಾಡುತ್ತಿದ್ದಳು ಅಲ್ಲದೆ ಇನ್ಸ್ಟಾಗ್ರಾಮ್ ನಲ್ಲಿ ೬ ಸಾವಿರಕ್ಕೂ ಅಧಿಕ ಫಾಲೋವರ್ಸ್ ಗಳಿದ್ದರು ಎನ್ನಲಾಗಿದೆ ಇದನ್ನು ಗಮನಿಸಿದ ಸಲೀಂ ಹೇಗಾದರೂ ಸೋನಿಯ ಸ್ನೇಹ ಬೆಳೆಸಿಕೊಳ್ಳಬೇಕು ಎಂದುಕೊಂಡಿದ್ದ ಅದರಂತೆ ಆಕೆಗೆ ನಿರಂತರ ಸಂದೇಶಗಳನ್ನು ಕಳುಹಿಸುತ್ತಿದ್ದ ಇದರಿಂದ ಪರಿಚಯವಾದ ಸಲೀಂ ತನ್ನ ಹೆಸರನ್ನು ಸೋನಿ ಬಳಿ ಸಂಜು ಎಂದು ಹೇಳಿಕೊಂಡಿದ್ದ, ಹೀಗೆ ದಿನಕಳೆದಂತೆ ಪರಿಚಯ ಪ್ರೀತಿಗೆ ತಿರುಗಿ ಇದೀಗ ಆಕೆ ಏಳು ತಿಂಗಳ ಗರ್ಭಿಣಿ ಈ ವಿಚಾರ ಮನೆಯಲ್ಲಿ ಗೊತ್ತಾದರೆ ಎಂದು ಹೆದರಿದ ಸೋನಿ ಸಂಜು ಬಳಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಅದಕ್ಕೆ ಆತ ಮೊದಲು ಮಗುವನ್ನು ತೆಗಿಸು ಆಮೇಲೆ ಮದುವೆ ನೋಡೋಣ ಎಂದು ಹೇಳಿದ್ದನಂತೆ ಇದರಿಂದ ಗಾಬರಿಗೊಂಡ ಸೋನಿ ಮನೆಯವರಲ್ಲಿ ಸಂಜು ನನ್ನು ಪ್ರೀತಿಸುತ್ತಿದ್ದು ಆತನನ್ನೇ ಮದುವೆಯಾಗುತ್ತೇನೆ ಎಂದು ಹೇಳಿಕೊಂಡಿದ್ದಾಳೆ ಇದಕ್ಕೆ ಪೋಷಕರು ಒಪ್ಪಲಿಲ್ಲ.

ಇತ್ತ ಪೋಷಕರ ಮಾತಿನಿಂದ ಭಯಗೊಂಡ ಸೋನಿ ಮತ್ತೆ ಸಂಜು ಬಳಿ ಹೋಗಿ ಮದುವೆಯ ಪ್ರಸ್ತಾಪ ಮಾಡಿದ್ದಾಳೆ ಆಗಲೂ ಸಂಜು(ಸಲೀಂ) ಗರ್ಭಪಾತ ಮಾಡಿಸುವಂತೆ ಹೇಳಿಕೊಂಡಿದ್ದಾನೆ. ಆದರೆ ಸೋನಿ ಇದಕ್ಕೆ ಒಪ್ಪದೇ ಇದ್ದಾಗ ಮನೆಗೆ ಬಂದ ಸೋನಿ ಮನೆಯಲ್ಲಿ ಒಂದಿಷ್ಟು ಬಟ್ಟೆಗಳನ್ನು ಹಿಡಿದುಕೊಂಡು ಸಂಜು(ಸಲೀಂ) ಮನೆಗೆ ಬಂದಿದ್ದಾಳೆ ಆಗಲೂ ಮದುವೆ ವಿಚಾರ ಪ್ರಸ್ತಾಪ ಮಾಡಿದ್ದಾಳೆ. ಅದಕ್ಕೆ ಸಂಜು ತನ್ನ ಇಬ್ಬರು ಸ್ನೇಹಿತರನ್ನು ಕರೆಸಿ ಹರ್ಯಾಣಕ್ಕೆ ತೆರಳುವ ನಿರ್ಧಾರಕ್ಕೆ ಬಂದಿದ್ದಾನೆ ಅದರಂತೆ ಕಾರಿನಲ್ಲಿ ಹರ್ಯಾಣಕ್ಕೆ ತೆರಳುವ ದಾರಿ ಮಧ್ಯೆ ಸಂಜು (ಸಲೀಂ) ಸೋನಿಯ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ ಬಳಿಕ ಹರಿಯಾಣದ ರೋಹ್ಟಕ್‌ ನ ನಿರ್ಜನ ಪ್ರದೇಶದಲ್ಲಿ ಹೂತು ಹಾಕಿದ್ದಾನೆ.

ಇತ್ತ ಸೋನಿ ಪೋಷಕರು ಮಗಳು ಮನೆಗೆ ಬಂದಿಲ್ಲ ಎಂದು ಸಂಜು (ಸಲೀಂ)ಗೆ ಕರೆ ಮಾಡಿದಾಗ ಆತ ಸಿಟ್ಟಿನಲ್ಲಿ ಸೋನಿ ಪೋಷಕರಿಗೆ ಗದರಿದ್ದಾನೆ, ಇದರಿಂದ ಅನುಮಾನಗೊಂಡ ಪೋಷಕರು ಪೊಲೀಸ್ ಠಾಣೆಯಲ್ಲಿ ಸೋನಿ ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದಾರೆ. ಇತ್ತ ತನಿಖೆ ಕೈಗೆತ್ತಿಕೊಂಡ ಪೊಲೀಸರು ಪೋಷಕರ ಬಳಿ ಯಾರ ಮೇಲಾದರೂ ಅನುಮಾನ ಇದೆಯೇ ಎಂದು ಕೇಳಿದಾಗ ಸಂಜು ವಿಚಾರ ಹೇಳಿದ್ದಾರೆ ಅದರಂತೆ ಸಂಜು ನನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದ ವೇಳೆ ಪೊಲೀಸರ ಬಳಿ ತನ್ನ ತಪ್ಪು ಒಪ್ಪಿಕೊಂಡಿದ್ದಾನೆ ಅಷ್ಟು ಮಾತ್ರವಲ್ಲದೆ ತನ್ನ ಹೆಸರು ಸಂಜು ಅಲ್ಲ ಬದಲಿಗೆ ಸಲೀಂ ಎಂದು ಹೇಳಿಕೊಂಡಿದ್ದಾನೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಸಂಜು ಅಲಿಯಾಸ್ ಸಲೀಂ ಮತ್ತು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದು ಮೂರನೇ ಆರೋಪಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

ಟಾಪ್ ನ್ಯೂಸ್

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.