Sandalwood: ʼಬಡವ್ರ ಮಕ್ಕಳು ಬೇಳಿಬೇಕು ಕಣ್ರಯ್ಯʼ ಟ್ರೇಲರ್‌ ಶೀಘ್ರ


Team Udayavani, Oct 26, 2024, 4:28 PM IST

badavara makkalu belibeku kanrayya movie

“ಬಡವ್ರ ಮಕ್ಕಳು ಬೇಳಿಬೇಕು ಕಣ್ರಯ್ಯ’ ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ ವೈರಲ್‌ ಆದ ಈ ಮಾತು, ಸದ್ಯ ಸಿನಿಮಾವೊಂದಕ್ಕೆ ಇದೇ ಶೀರ್ಷಿಕೆಯಾಗಿದೆ. ಶೀರ್ಷಿಕೆಯಿಂದಲೇ ಪ್ರೇಕ್ಷಕರನ್ನು ಆಕರ್ಷಿಸಬೇಕೆಂದು ನಂಬಿದಂತಿದೆ ಚಿತ್ರತಂಡ.

ಶ್ರೀರಾಮ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಡಿ ಸಿ.ಎಸ್‌. ವೆಂಕಟೇಶ್‌ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಸದ್ಯ ಚಿತ್ರೀಕರಣ ಮುಕ್ತಾಯಗೊಳಿಸಿದೆ.

ಈ ಸಂದರ್ಭಕ್ಕೆ ಚಿತ್ರದ ಮಾಹಿತಿ ಹಂಚಿಕೊಂಡ ನಿರ್ದೇಶಕ ಮಂಜು ಕವಿ, “ಬಡ ಕುಟುಂಬದಲ್ಲಿ ಹುಟ್ಟಿದ ಮಕ್ಕಳ ಪರಿಸ್ಥಿತಿ, ಮಕ್ಕಳಿಗಾಗಿ ತಂದೆ ತಾಯಿ ಪಡುವ ಕಷ್ಟ, ಬಡತನ ನಿಭಾಯಿಸುವುದು, ಬಡ ಕುಟುಂಬಕ್ಕೆ ಸಮಾಜ ಕೊಡುವ ಬೆಲೆ… ಈ ವಿಷಯಗಳನ್ನು ಚಿತ್ರದಲ್ಲಿ ವಿವರಿಸಲಾಗಿದೆ. ನವೆಂಬರ್‌ 10ರಂದು ಟ್ರೇಲರ್‌ ಬಿಡುಗಡೆಯಾಗಲಿದೆ’ ಎಂದರು.

ಚಿತ್ರದ ನಿರ್ದೇಶನದ ಜೊತೆ ಮಂಜು ಕವಿ, ಸಾಹಿತ್ಯ, ಸಂಭಾಷಣೆ ಬರೆದು ಸಂಗೀತ ಸಂಯೋಜನೆಯನ್ನೂ ಮಾಡಿದ್ದಾರೆ. ಸುಚೇಂದ್ರ ಪ್ರಸಾದ್‌, ಸಂಗೀತ, ರಾಜವರ್ಧನ್‌, ಲಾವಣ್ಯ, ವೈಭವಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿನು ಮನಸು ಹಿನ್ನೆಲೆ ಸಂಗೀತ, ರೇಣು ಕುಮಾರ್‌ ಛಾಯಾಗ್ರಹಣ, ಕರಣ್‌ ಕುಮಾರ್‌ ಹಾಗೂ ವೆಂಕಿ ಯುಡಿಐ ಅವರ ಸಂಕಲನ, ನಂದ ಹಾಗೂ ಮೈಸೂರು ರಾಜು ಅವರ ನೃತ್ಯ ಸಂಯೋಜನೆ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

DK SHI NEW

Bengaluru; ಅನಧಿಕೃತ ಕಟ್ಟಡಗಳೆಲ್ಲ ನೆಲಸಮ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

abhimanyu kashinath ellige payana yavudo daari movie

Ellige Payana Yavudo Daari Movie; ದಾರಿ ಹೊಸದಾಗಿದೆ ಗೆಲುವು ಬೇಕಾಗಿದೆ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

Komal Kumar: ಯಲಾಕುನ್ನಿ ಪೈಸಾ ವಸೂಲ್‌ ಸಿನಿಮಾ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.