Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

ಪಾತ್ರವನ್ನು ಕಂಡು ಭಾವೋದ್ರೇಕಕ್ಕೊಳಗಾಗಿ ಕೃತ್ಯ!!...ವಿಡಿಯೋ ವೈರಲ್

Team Udayavani, Oct 26, 2024, 5:39 PM IST

1-aa-teee

ಹೈದರಾಬಾದ್: ಇತ್ತೀಚೆಗೆ ಬಿಡುಗಡೆಯಾದ ‘ಲವ್ ರೆಡ್ಡಿ’ ಚಿತ್ರದ ಥಿಯೇಟ್ರಿಕಲ್ ಸ್ಕ್ರೀನಿಂಗ್ ವೇಳೆ ತೆಲುಗು ನಟ ಎನ್.ಟಿ.ರಾಮಸ್ವಾಮಿ ಅವರಿಗೆ ಮಹಿಳೆಯೊಬ್ಬರು ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಕಾರಣವಾಗಿದ್ದು ಅವರು ಮಾಡಿದ ನೆಗೆಟಿವ್ ಶೇಡ್ ಇದ್ದ ಪಾತ್ರ!.

ರಾಮಸ್ವಾಮಿ ಅವರು ಖಳ ಸ್ವರೂಪದ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅಂಜನ್ ರಾಮಚಂದ್ರ ಮತ್ತು ಶ್ರಾವಣಿ ಕೃಷ್ಣವೇಣಿ ಜೋಡಿಯ ‘ಲವ್ ರೆಡ್ಡಿ’ ಚಿತ್ರತಂಡವು ಥಿಯೇಟರ್‌ಗೆ ಭೇಟಿ ನೀಡಿದಾಗ, ಖಳನಟನನ್ನು ನೋಡಿ ಕುಪಿತಳಾದ ಮಹಿಳೆ, ಆನ್-ಸ್ಕ್ರೀನ್ ಚಿತ್ರಣವನ್ನು ದ್ವೇಷಿಸಿ ಕಾಲರ್‌ ಹಿಡಿದು ಕಪಾಳಮೋಕ್ಷ ಮಾಡಿಯೇ ಬಿಟ್ಟಿದ್ದಾಳೆ.ಸದ್ಯ ಚಿತ್ರ ಅಷ್ಟೇನೂ ಸದ್ದು ಮಾಡದಿದ್ದರೂ ವಿಡಿಯೋ ಮಾತ್ರ ವೈರಲ್ ಆಗುತ್ತಿದೆ.

ನಟ ಎನ್‌ಟಿ ರಾಮಸ್ವಾಮಿ ಅವರ ಪಾತ್ರ ಮಗಳ ಪಾತ್ರಧಾರಿಗೆ ಕಲ್ಲಿನಿಂದ ತಲೆಗೆ ಹೊಡೆಯುವ ದೃಶ್ಯವಿದೆ. ಇದರಿಂದ ಕುಪಿತಳಾಗಿದ್ದ ಮಹಿಳೆ, ಚಿತ್ರದ ಪಾತ್ರವರ್ಗವು ಥಿಯೇಟರ್‌ನಲ್ಲಿ ಪ್ರೇಕ್ಷಕರನ್ನು ಭೇಟಿಯಾಗಲು ಬಂದಿದ್ದ ವೇಳೆ ಆಕ್ರೋಶಿತಳಾಗಿ ಹಲ್ಲೆ ಮಾಡಿಯೇ ಬಿಟ್ಟಿದ್ದಾಳೆ. ಸಹನಟರು ರಾಮಸ್ವಾಮಿಯ ರಕ್ಷಣೆಗೆ ಬಂದರೂ ಮಹಿಳೆ ಪದೇ ಪದೇ ರಾಮಸ್ವಾಮಿ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ನಟ ರಾಮ ಸ್ವಾಮಿ ಅವರು ಏನಾಗುತ್ತಿದೆ ಎಂದು ತಿಳಿಯದೆ ಆಘಾತಕ್ಕೊಳಗಾದರು. ಹಠಾತ್ ಮತ್ತು ಅನಗತ್ಯ ದಾಳಿಯಿಂದ ಅಸಮಾಧಾನಗೊಂಡಿದ್ದಾರೆ.

ವಿಡಿಯೋದಲ್ಲಿ ಕಂಡು ಬಂದಂತೆ , ಚಿತ್ರದಲ್ಲಿ ಪ್ರೇಮಿಗಳನ್ನು ಪ್ರತ್ಯೇಕಿಸುವ ಪಾತ್ರದ ಉದ್ದೇಶದ ಬಗ್ಗೆ ಮಹಿಳೆ ಪ್ರಶ್ನೆಗಳನ್ನು ಎತ್ತಿದ್ದನ್ನು ಕಾಣಬಹುದು.’ಲವ್ ರೆಡ್ಡಿ’  ಸ್ಮರಣ್ ರೆಡ್ಡಿ ಬರೆದು ನಿರ್ದೇಶಿಸಿದ ರೋಮ್ಯಾಂಟಿಕ್ ಚಲನಚಿತ್ರವಾಗಿದೆ. ಅಕ್ಟೋಬರ್ 18 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆಯನ್ನು ಪಡೆದಿದೆ.

ಟಾಪ್ ನ್ಯೂಸ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

DK SHI NEW

Bengaluru; ಅನಧಿಕೃತ ಕಟ್ಟಡಗಳೆಲ್ಲ ನೆಲಸಮ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼ ಹೊಸ ರಿಲೀಸ್‌ ಡೇಟ್‌ ಅನೌನ್ಸ್   

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼ ಹೊಸ ರಿಲೀಸ್‌ ಡೇಟ್‌ ಅನೌನ್ಸ್  

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.