Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

ಇರಾನ್‌ ಮೇಲಿನ ಇಸ್ರೇಲ್‌ ದಾಳಿ ಸ್ವಯಂ ರಕ್ಷಣೆಯ ಭಾಗವಾಗಿದೆ

Team Udayavani, Oct 26, 2024, 6:03 PM IST

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

ಟೆಹ್ರಾನ್(ಇರಾನ್):‌ ಇರಾನ್‌ ಮೇಲೆ ಇಸ್ರೇಲ್‌ ದಾಳಿಯನ್ನು ಮುಂದುವರಿಸಿದ್ದು, ಶನಿವಾರ (ಅ.26) ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಇರಾನ್‌ ಯೋಧರು ಸಾವನ್ನಪ್ಪಿರುವುದಾಗಿ ಇರಾನ್‌ ತಿಳಿಸಿದೆ.

ಹಮಾಸ್‌ ಲೆಬನಾನ್‌ ಮೇಲಿನ ದಾಳಿಗೆ ಪ್ರತೀಕಾರವಾಗಿ ಇರಾನ್‌, ಇಸ್ರೇಲ್‌ ಮೇಲೆ ದಾಳಿ ನಡೆಸಿತ್ತು. ಬಳಿಕ ಎರಡು ದೇಶಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು. ಅದರ ಪರಿಣಾಮ ಇರಾನ್‌ ಮಿಲಿಟರಿ ನೆಲೆ ಮೇಲೆ ಭಾರೀ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸುವುದಾಗಿ ಇಸ್ರೇಲ್‌ ರಕ್ಷಣಾ ಪಡೆ ಘೋಷಿಸಿತ್ತು.

ಇಂದು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಇಬ್ಬರು ಇರಾನ್‌ ಸೈನಿಕರು ಕೊನೆಯುಸಿರೆಳೆದಿರುವುದಾಗಿ ಇರಾನ್‌ ಸ್ಟೇಟ್‌ ಟೆಲಿವಿಷನ್‌ ವರದಿ ಮಾಡಿದೆ. ಇದು ಇಸ್ರೇಲ್‌ ನ ಕ್ರಿಮಿನಲ್‌ ಜಿಯೋನಿಷ್ಟ್‌ ಆಡಳಿತವಾಗಿದೆ ಎಂದು ಇರಾನ್‌ ಆಕ್ರೋಶ ವ್ಯಕ್ತಪಡಿಸಿದೆ.

ಏತನ್ಮಧ್ಯೆ ಶ್ವೇತ ಭವನ, ಇಸ್ರೇಲ್ ವೈಮಾನಿಕ ದಾಳಿ ನಡೆಸಲಿದೆ ಎಂಬ ಮಾಹಿತಿಯನ್ನು ನೀಡಿತ್ತು. ಆದರೆ ಈ ಕಾರ್ಯಾಚರಣೆಯಲ್ಲಿ ಅಮೆರಿಕದ ಸೈನಿಕರು ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದು, ಇರಾನ್‌ ಮೇಲಿನ ಇಸ್ರೇಲ್‌ ದಾಳಿ ಸ್ವಯಂ ರಕ್ಷಣೆಯ ಭಾಗವಾಗಿದೆ ಎಂದು ತಿಳಿಸಿದೆ.

ಶನಿವಾರ ಟೆಹ್ರಾನ್‌ ನಲ್ಲಿ ಭಾರೀ ಪ್ರಮಾಣದ ಸ್ಫೋಟದ ಸದ್ದು ಕೇಳಿಸಿರುವುದಾಗಿ ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.ಆರಂಭದಲ್ಲಿ ವಿವರವನ್ನು ತಡೆಹಿಡಿದಿದ್ದು, ನಂತರ ದಾಳಿ ಇರಾನ್‌ ನ ವೈಮಾನಿಕ ರಕ್ಷಣಾ ವ್ಯವಸ್ಥೆಯ ಕೇಂದ್ರದ ಮೇಲೆ ನಡೆಸಲಾಗಿತ್ತು ಎಂಬುದನ್ನು ಬಹಿರಂಗಪಡಿಸಿತ್ತು.

ಟಾಪ್ ನ್ಯೂಸ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

DK SHI NEW

Bengaluru; ಅನಧಿಕೃತ ಕಟ್ಟಡಗಳೆಲ್ಲ ನೆಲಸಮ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

SpaceX Crew8: ಸ್ಪೇಸ್‌ ಎಕ್ಸ್‌ನಲ್ಲಿ ಸುರಕ್ಷಿತವಾಗಿ ಮರಳಿದ ಗಗನಯಾತ್ರಿಗಳು!

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

Israel: ಗಾಜಾ ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿದರೆ ಯುದ್ಧ ನಿಲ್ಲಿಸಲು ಸಿದ್ಧ: ಹಮಾಸ್

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.