Udupi; ಗೀತಾರ್ಥ ಚಿಂತನೆ-76: ಕುಲಕ್ಷಯ=ಕುಲಸಂಸ್ಕೃತಿಯ ಕ್ಷಯ


Team Udayavani, Oct 27, 2024, 7:39 PM IST

puttige-4

ಕುಲಕ್ಷಯ=ಕುಲಸಂಸ್ಕೃತಿಯ ಕ್ಷಯವೆಂದು ಅರ್ಥ. ಮೌಲ್ಯಗಳ ಟ್ರೆಂಡ್‌ ಸೆಟ್‌ ಮಾಡುವವರು ಮಹಿಳೆಯರು. ಸಾಮಾಜಿಕ ಸ್ಪರ್ಧೆಯೇ ಇದಕ್ಕೆ ಕಾರಣ. ಈಗ ಭೌತಿಕ ಆವಶ್ಯಕತೆಗಳನ್ನು ಹೆಚ್ಚಿಸುತ್ತ ಇದ್ದೇವೆ. ಹಿಂದೆ ವಸ್ತ್ರ, ಮನೆ, ಆಹಾರ ಇದ್ದರೆ ಸಾಕಿತ್ತು. ಸ್ಪರ್ಧಾ ಕಣದಲ್ಲಿ ಹೊಸ ಹೊಸ ಮಾಡೆಲ್‌ಗ‌ಳೆಲ್ಲ ಬರುತ್ತಿವೆ. ಭೌತಿಕ ಆವಶ್ಯಕತೆ ಉಂಟಾಗುವುದು ಮನೆಯಲ್ಲಿ. ಮದ್ಯ ಕುಡಿಯುವುದಕ್ಕೆ ಶುರು ಮಾಡಿದರೆ ಹಣ ಎಲ್ಲಿಂದ ಬರಬೇಕು? ಸಂಬಳ ಸಾಕಾಗುವುದಿಲ್ಲ. ಗಿಂಬಳ ತೆಗೆದುಕೊಳ್ಳಬೇಕು. ಸಿಕ್ಕಿಬಿದಾಗ ಸುಳ್ಳು ಹೇಳಬೇಕು. ಒಬ್ಬರು ಸುಳ್ಳು ಹೇಳಿದಾಗ ಸಪೋರ್ಟ್‌ ಮಾಡಿದವನಿಗೆ ಸಹಾಯ ಮಾಡಬೇಕು. ಹೀಗೆ ಒಂದು ದುಷ್ಟವಾದ ಮೌಲ್ಯಕ್ಕೆ ಹಲವು ದುಷ್ಟ ಮೌಲ್ಯಗಳು ಸೇರಿಕೊಳ್ಳುತ್ತವೆ. ಆದ್ದರಿಂದ ಮನೆಯಲ್ಲಿ ಮೊದಲು ಮಾಲಿನ್ಯ ಶುರುವಾಗುತ್ತದೆ ಎಂದು ಅರ್ಜುನ ಹೇಳಿದ. ಫ್ಯಾಶನ್‌ ಶುರುವಾಗುವುದು ಸಿನೆಮಾಗಳಿಂದ ಹೇಗೋ ಹಾಗೆ ಮೌಲ್ಯಗಳು ಮನೆಯಿಂದ ಶುರುವಾಗುತ್ತದೆ ಎಂದು ಅರ್ಜುನ ಹೇಳುತ್ತಾನೆ. ಫ್ಯಾಶನ್‌ಗೆ ನಿಜವಾಗಿ ಯಾವ ಅರ್ಹ ಮಾನದಂಡವಿದೆ? ಕೇವಲ ಒಬ್ಬ ಹೀರೋ ಅಥವಾ ಹೀರೋಯಿನ್‌ ಧರಿಸಿದ ಆಭರಣವನ್ನೋ? ಬಟ್ಟೆಯನ್ನೋ ಮಾರುಕಟ್ಟೆಗೆ ಪರಿಚಯಿಸಿ ಅದನ್ನೇ ಆಕರ್ಷಣೆ ಎಂದು ಬಿಂಬಿಸಿ ಎಲ್ಲರೂ ಅದರ ಹಿಂದೆ ಹೋಗುವಂತೆ ಮಾಡುವುದಿಲ್ಲವೆ? ಹಾಗೆಯೇ ಬೇಕುಗಳೆಲ್ಲ ಮನೆಗಳಿಂದ ಶುರುವಾಗುತ್ತದೆ.

-ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

-ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.