Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

ರೋಚಕ ಶೂಟೌಟ್‌ನಲ್ಲಿ ಮೇಲುಗೈ ಸಾಧಿಸಿದ ಜ್ಯೂನಿಯರ್ ಪುರುಷರ ತಂಡ

Team Udayavani, Oct 26, 2024, 8:50 PM IST

1-hockey

ಜೋಹರ್ ಬಹ್ರು (ಮಲೇಷ್ಯಾ): ಇಲ್ಲಿ ನಡೆದ ಸುಲ್ತಾನ್ ಆಫ್ ಜೋಹರ್ ಕಪ್ ಜ್ಯೂನಿಯರ್ ಪುರುಷರ ಹಾಕಿ ಪಂದ್ಯಾವಳಿಯ ಶನಿವಾರ ನಡೆದ ಕಂಚಿನ ಪದಕವನ್ನು ಖಚಿತಪಡಿಸಿಕೊಳ್ಳುವ ಪಂದ್ಯದಲ್ಲಿ ಭಾರತ ರೋಚಕ ಶೂಟೌಟ್‌ನಲ್ಲಿ ನ್ಯೂಜಿಲ್ಯಾಂಡ್ ಅನ್ನು 3-2 ಅಂತರದಿಂದ ಸೋಲಿಸಿತು.ಗೋಲ್‌ಕೀಪರ್ ಬಿಕ್ರಮ್‌ಜಿತ್ ಸಿಂಗ್ ಅಮೋಘ ನಿರ್ವಹಣೆಯ ಮೂಲಕ ಮೂರು ನಿರ್ಣಾಯಕ ರಕ್ಷಣೆಗಳನ್ನು ಮಾಡುವ ಮೂಲಕ ಕಂಚಿನ ಪದಕ ಗೆಲ್ಲಲು ಸಾಧ್ಯವಾಯಿತು.

ನಿಗದಿತ ಸಮಯದಲ್ಲಿ 2-2 ಗೋಲುಗಳಿಂದ ಪಂದ್ಯವು ಅಂತ್ಯಗೊಂಡ ನಂತರ, ಸ್ಟ್ರೈಕರ್‌ಗಳಾದ ಗುರ್ಜೋತ್ ಸಿಂಗ್, ಮನ್ಮೀತ್ ಸಿಂಗ್ ಮತ್ತು ಸೌರಭ್ ಆನಂದ್ ಕುಶ್ವಾಹ ಅವರು ತಮ್ಮ ಪೆನಾಲ್ಟಿಗಳನ್ನು ಗೋಲ್ ಗಳಾಗಿ ಪರಿವರ್ತಿಸಿದರು, ಆದರೆ ಬಿಕ್ರಮ್‌ಜಿತ್ ನ್ಯೂಜಿಲ್ಯಾಂಡ್ ವಿರುದ್ಧ ಜಯ ಸಾಧಿಸಲು ಮೂರು ಅತ್ಯುತ್ತಮ ಸೇವ್‌ಗಳನ್ನು ಮಾಡಿದರು.

ನಿಗದಿತ ಸಮಯದಲ್ಲಿ, ದಿಲ್‌ರಾಜ್ ಸಿಂಗ್ (11) ಮತ್ತು ಮನ್ಮೀತ್ ಸಿಂಗ್ (20) ಭಾರತಕ್ಕೆ ಅಬ್ಬರದ ಆರಂಭವನ್ನು ನೀಡಿದ್ದರು ಆದರೆ ನ್ಯೂಜಿಲ್ಯಾಂಡ್ ಅಂತಿಮ ಕ್ವಾರ್ಟರ್‌ನಲ್ಲಿ ಓವನ್ ಬ್ರೌನ್ (51) ಮತ್ತು ಜಾಂಟಿ ಎಲ್ಮ್ಸ್ (57) ಗೋಲುಗಳೊಂದಿಗೆ ಭಾರತಕ್ಕೆ ತಡೆ ಒಡ್ಡಿದರು.

ಟಾಪ್ ನ್ಯೂಸ್

IMD

IMD; ರಾಜ್ಯದಲ್ಲಿ ಮಳೆಗೆ ವಿರಾಮ, ಒಣ ಹವೆ ಮುನ್ಸೂಚನೆ

Udupi-prachya

Udupi: ಪುನರಪಿ ಭಾರತ ವಿಶ್ವಗುರುವಾಗಲು ಪ್ರಾಚ್ಯವಿದ್ಯಾ ಸಮ್ಮೇಳನ ಸಹಕಾರಿ: ಪುತ್ತಿಗೆ ಶ್ರೀ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

1

PAK vs ENG: 2021ರ ಬಳಿಕ ತವರಲ್ಲಿ ಟೆಸ್ಟ್‌ ಸರಣಿ ಗೆದ್ದ ಪಾಕ್‌!

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

IMD

IMD; ರಾಜ್ಯದಲ್ಲಿ ಮಳೆಗೆ ವಿರಾಮ, ಒಣ ಹವೆ ಮುನ್ಸೂಚನೆ

Udupi-prachya

Udupi: ಪುನರಪಿ ಭಾರತ ವಿಶ್ವಗುರುವಾಗಲು ಪ್ರಾಚ್ಯವಿದ್ಯಾ ಸಮ್ಮೇಳನ ಸಹಕಾರಿ: ಪುತ್ತಿಗೆ ಶ್ರೀ

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

Bee-Bite

Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.