IMD; ರಾಜ್ಯದಲ್ಲಿ ಮಳೆಗೆ ವಿರಾಮ, ಒಣ ಹವೆ ಮುನ್ಸೂಚನೆ


Team Udayavani, Oct 27, 2024, 1:02 AM IST

IMD

ಬೆಂಗಳೂರು: ರಾಜ್ಯಾದ್ಯಂತ ಎಡೆಬಿಡದೆ ಸುರಿಯುತ್ತಿದ್ದ ಮಳೆಗೆ ಕೊಂಚ ತಡೆ ಸಿಕ್ಕಿದ್ದು, ಮುಂದಿನ ಕೆಲವು ದಿನಗಳ ಕಾಲ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು, ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅ. 27ರಂದು ಒಣ ಹವಾಮಾನದ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಉಂಟಾಗುವ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿ.ಸೆ. ಮತ್ತು 19 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಲಕ್ಷದ್ವೀಪ ಪ್ರದೇಶದಿಂದ ಉತ್ತರ ತಮಿಳುನಾಡು ತೀರದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 4.5 ಮತ್ತು 5.8 ಕಿ.ಮೀ. ಎತ್ತರದ ನಡುವೆ ಒಂದು ಟ್ರಘ… ಹಾದು ಹೋಗುತ್ತದೆ. ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್‌ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ವರೆಗೆ ವಿಸ್ತರಿಸಿದೆ.

ಟಾಪ್ ನ್ಯೂಸ್

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

CHowta

Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ

Malpe2

Udupi: ಮಲ್ಪೆ ಪಡುಕರೆ: ನೂತನ ಪಾರ್ಕ್‌ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

ED

MUDA: ದೂರುದಾರ ಗಂಗರಾಜು ಅವರಿಗೆ ಇ.ಡಿ. ನೋಟಿಸ್‌

siddanna-2

Heavy rain; ಬೆಳೆ ಸಂತ್ರಸ್ತರಿಗೆ ಸಿಎಂ ಅಭಯ:ಸಿದ್ದರಾಮಯ್ಯ ಸೂಚನೆಗಳೇನು?

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Aravind-Bellad

Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್‌ ಕುಮ್ಮಕ್ಕು: ಅರವಿಂದ್‌ ಬೆಲ್ಲದ

HDK

Forest Land: ಎಚ್‌ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್‌ಡಿಕೆ

RAGHAVAN

Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Kasgodu

Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.