Waqf property; 11 ಎಕರೆ ಮಾತ್ರ… 1,200 ಎಕರೆಯಲ್ಲ: ಎಂ.ಬಿ. ಪಾಟೀಲ್‌

ರೈತರದ್ದೇ ಜಮೀನು... 1974ರ ಅಧಿಸೂಚನೆಯಲ್ಲಿ ತಪ್ಪಾಗಿದೆ

Team Udayavani, Oct 27, 2024, 6:45 AM IST

MB Patil

ಬೆಂಗಳೂರು: ವಿಜಯಪುರ ಜಿಲ್ಲೆ ತಿಕೋಟ ತಾಲೂಕು ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್ ಮಂಡಳಿಗೆ ಸೇರಿದ್ದೇ ಹೊರತು 1,200 ಎಕರೆಯೂ ವಕ್ಫ್ ಮಂಡಳಿಗೆ ಸೇರಿಲ್ಲ. ಅದು ರೈತರದ್ದೇ ಜಮೀನು. ಅಧಿಸೂಚನೆಯಲ್ಲಿ ತಪ್ಪಾಗಿ ನಮೂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಸ್ಪಷ್ಟಪಡಿಸಿದರು.

ತೀವ್ರ ವಿವಾದದ ಸ್ವರೂಪ ಪಡೆದುಕೊಳ್ಳುವ ಈ ವಿಚಾರ ಸಂಬಂಧ ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲೆಯಲ್ಲಿ 1974, 1978 ಹಾಗೂ 2016ರಲ್ಲಿ ವಕ್ಫ್ ಆಸ್ತಿಗಳ ಅಧಿಸೂಚನೆ ಹೊರಬಿದ್ದಿವೆ. ಅಸಲಿಗೆ ವಕ್ಫ್ ಆಸ್ತಿ ಇರುವುದು ಮಹಾಲ ಬಾಗಾಯತ ಗ್ರಾಮದಲ್ಲಿ. ಆದರೆ 1974ರಲ್ಲಿ ಅಧಿಸೂಚನೆ ಹೊರಡಿಸಿದಾಗ ಮಹಾಲ ಬಾಗಾಯತದ ಜತೆಗೆ ಆವರಣದಲ್ಲಿ ಹೊನವಾಡ ಎಂದೂ ನಮೂದಿಸಿರುವುದು ಇಷ್ಟೆಲ್ಲ ಗೊಂದಲಕ್ಕೆ ಕಾರಣವಾಗಿದೆ ಎಂದರು.

ಅ. 19ರಂದು ಈ ವಿಚಾರ ಗೊತ್ತಾದ ಕೂಡಲೇ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಎಲ್ಲರನ್ನೂ ಕರೆದು ಸಭೆ ನಡೆಸಿ, ಸೂಕ್ತ ನಿರ್ದೇಶನ ಕೊಡಲಾಗಿದೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ತೇಜಸ್ವಿ ಸೂರ್ಯ ಅವರಾಗಲೀ, ಬಸನಗೌಡ ಪಾಟೀಲ್‌ ಯತ್ನಾಳರಾಗಲೀ ರಾಜ ಕೀಯ ಮಾಡಬೇಕಿಲ್ಲ. ರೈತರ ಒಂದಿಂಚೂ ವಕ್ಫ್ ಆಸ್ತಿ ಆಗಲು ಬಿಡುವುದಿಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ಈ ಸಂಬಂಧ ಇನ್ನೊಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಪಷ್ಟ ಸೂಚನೆ ಕೊಡಲಾಗುತ್ತದೆ ಎಂದು ಅಭಯ ನೀಡಿದರು.

ವಕ್ಫ್ ನೋಟಿಸ್‌ ವಿರುದ್ಧ, ರೈತರ ಪರ ಹೋರಾ ಟಕ್ಕೆ ಸಿದ್ಧ: ಬಿವೈವಿ
ಬೆಂಗಳೂರು: ವಕ್ಫ್ ಕಾಯಿದೆ ವಿಚಾರದಲ್ಲಿ ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ನೆಪದಲ್ಲಿ ರೈತರು ಬೀದಿಪಾಲಾಗಬಾರದು. ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ. ನಾವು ಹೋರಾಟಕ್ಕೂ ಇಳಿಯುತ್ತೇವೆ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರ ನಡೆಯುತ್ತಿದೆ. ವಿಜಯಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್‌ ನೀಡಿ ದ್ದಾರೆ. ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್‌ ನೀಡುತ್ತಿ¨ªಾರೆ. ಅಲ್ಪಸಂಖ್ಯಾಕರನ್ನು ಸದಾ ತುಷ್ಟೀಕರಣ ಮಾಡುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರಕಾರದ ಬೆಂಬಲ ವಕ್ಫ್ ಬೋರ್ಡ್‌ ಪರ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದರು.

ಟಾಪ್ ನ್ಯೂಸ್

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

Kanpur: ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

2

CID Show: 6 ವರ್ಷದ ಬಳಿಕ ಮತ್ತೆ ಶುರುವಾಗಲಿದೆ ಜನಪ್ರಿಯ ʼಸಿಐಡಿʼ ಶೋ

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Bjp-JDS

Assembly By Election: ನಿಖಿಲ್‌ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಜಂಟಿ ಕಾರ್ಯತಂತ್ರ

1–a-cng

By election ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಮುಜುಗರ ತಂದ ಸೈಲ್‌ ಪ್ರಕರಣ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

Kanpur: ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

Arrested: ನಾಯಿಗಳು ಆಟೋ ಸೀಟ್‌ ಕಚ್ಚಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ಚಾಲಕ ಸೆರೆ

Arrested: ನಾಯಿಗಳು ಆಟೋ ಸೀಟ್‌ ಕಚ್ಚಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ಚಾಲಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.