Prahlad Joshi; ಪಟಾಕಿಗೆ ಮಾತ್ರ ನಿಯಮ, ಆಜಾನ್ಗಿಲ್ಲವೇ?
Team Udayavani, Oct 27, 2024, 6:45 AM IST
ಬೆಂಗಳೂರು: ಪರಿಸರಕ್ಕೆ ಹಾನಿಯಾಗುವ ಪಟಾಕಿ ಬಳಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಈಗ ರಾಜಕೀಯ ವಿವಾದ ಸೃಷ್ಟಿಸಿದೆ. ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಳಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ಆಜಾನ್ ಮತ್ತು ನಮಾಜ್ ಆರಂಭವಾಗುತ್ತದೆ. ಇದಕ್ಕೆ ಸರಕಾರದ ನಿಯಮ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಎಲ್ಲ ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ಸಿಇಒಗಳ ಜತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೀಪಾವಳಿ ಸಂದರ್ಭದಲ್ಲಿ ಹಸುರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.
ಈ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ಹಿಂದೂ ಹಬ್ಬಗಳಿಗೆ ಮಾತ್ರ ನಿಯಮ ಹಾಕುತ್ತಾರೆ. ಪಟಾಕಿ ಹಚ್ಚುವುದಕ್ಕೆ, ಗಣಪತಿ ಕೂರಿಸುವುದಕ್ಕೆ ನಿಯಮ ಮಾಡುತ್ತಾರೆ. ಹಿಂದು ಹಬ್ಬಗಳಿಗೆ ಮಾತ್ರ ಇವರ ಪುರುಷತ್ವ ಮತ್ತು ಆರ್ಭಟ ಇರುತ್ತದೆ. ಪಟಾಕಿ ಸಿಡಿಸುವವರು ಸಿಡಿಸುತ್ತಲೇ ಇರುತ್ತಾರೆ. ಯಾರೂ ಇವರ ಮಾತು ಕೇಳುವುದಿಲ್ಲ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Assembly By Election: ನಿಖಿಲ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯತಂತ್ರ
By election ಹೊಸ್ತಿಲಲ್ಲಿ ಕಾಂಗ್ರೆಸ್ಗೆ ಮುಜುಗರ ತಂದ ಸೈಲ್ ಪ್ರಕರಣ
Belagavi; ಬಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು
Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್ ಯಾನ ದರ ದುಪ್ಪಟ್ಟು!
MUST WATCH
ಹೊಸ ಸೇರ್ಪಡೆ
Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ
WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ
New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.