Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು


Team Udayavani, Oct 27, 2024, 6:55 AM IST

baby

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್‌) ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳು ಮೃತಪಟ್ಟಿವೆ. ಸಾವಿಗೆ ನಿಖರವಾದ ಕಾರಣ ಇನ್ನೂ ಹೊರಬಾರದಿದ್ದರೂ ಆಕ್ಸಿಜನ್‌ ಕಂಪ್ರಶರ್‌ ಕೊರತೆಯೇ ಕಾರಣ ಎಂಬ ಶಂಕೆಗಳಿವೆ.

ಈ ಬಗ್ಗೆ ಬಿಮ್ಸ್‌ ನಿರ್ದೇಶಕ ಡಾ| ಅಶೋಕ ಶೆಟ್ಟಿ ಪ್ರತಿಕ್ರಿಯಿಸಿ, ಈ ಆರೋಪವನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ. ಮೂರು ತಿಂಗಳಲ್ಲಿ 41 ಶಿಶುಗಳು ಮೃತಪಟ್ಟಿದ್ದು ನಿಜ. ನವಜಾತ ಶಿಶುಗಳ ಸಾವು ಬೇರೆ ಬೇರೆ ಕಾರಣಗಳಿಂದ ಆಗಿರಬಹುದು. ಹೆರಿಗೆ ವಿಭಾಗದಲ್ಲಿರುವ 2 ಏರ್‌ ಕಂಪ್ರಶರ್‌ ಪೈಕಿ ಒಂದು ಹಾಳಾಗಿದ್ದು, ದುರಸ್ತಿ ನಡೆಯುತ್ತಿದೆ.

ಆಕ್ಸಿಜನ್‌ ಲಭ್ಯವಾಗದೇ ಮೃತಪಟ್ಟಿವೆ ಎಂದು ಹೇಳಲು ಆಗಲ್ಲ. ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಆಗಸ್ಟ್‌ನಲ್ಲಿ 12, ಸೆಪ್ಟಂಬರ್‌ನಲ್ಲಿ 18, ಅಕ್ಟೋಬರ್‌ನಲ್ಲಿ 11 ಸೇರಿ ಒಟ್ಟು 41 ಶಿಶುಗಳು ಮತಪಟ್ಟಿವೆ. ಅವಧಿ  ಪೂರ್ವ ಪ್ರಸವ, ಕಡಿಮೆ ತೂಕ, ಹೃದಯ ಸಮಸ್ಯೆ ಸೇರಿ ಇತರ ಸಮಸ್ಯೆಯಿಂದ ಶಿಶುಗಳ ಸಾವಾಗಿದೆ. ಏರ್‌ ಕಂಪ್ರಶರ್‌ 3 ತಿಂಗಳಿಂದ ದುರಸ್ತಿ ಆಗಿಲ್ಲ. ಇನ್ನೊಂದೆಡೆ ಬಿಮ್ಸ್‌ ಆಡಳಿತ ಮಂಡಳಿ ಸೆ. 4ರಂದು ಕಂಪ್ರಶರ್‌ ದರ ಕುರಿತು ಮಾಹಿತಿ ಪಡೆದಿದ್ದರೂ ಈವರೆಗೆ ಅದನ್ನು ಖರೀದಿಸಿಲ್ಲ.

ಟಾಪ್ ನ್ಯೂಸ್

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Bjp-JDS

Assembly By Election: ನಿಖಿಲ್‌ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಜಂಟಿ ಕಾರ್ಯತಂತ್ರ

1–a-cng

By election ಹೊಸ್ತಿಲಲ್ಲಿ ಕಾಂಗ್ರೆಸ್‌ಗೆ ಮುಜುಗರ ತಂದ ಸೈಲ್‌ ಪ್ರಕರಣ

BUS driver

Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್‌ ಯಾನ ದರ ದುಪ್ಪಟ್ಟು!

Santhosh Hegde

Justice Santosh Hegde; ಅದಿರು ಕೇಸಲ್ಲಿ ಶಿಕ್ಷೆ ಸಮಾಧಾನ ತಂದಿದೆ, ಇತರರಿಗೂ ಶಿಕ್ಷೆಯಾಗಲಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.