Mantralayam; ರಾಯರ ಹುಂಡಿಯಲ್ಲಿ 31 ದಿನಗಳಲ್ಲಿ 3.38 ಕೋ.ರೂ. ಸಂಗ್ರಹ
Team Udayavani, Oct 27, 2024, 6:35 AM IST
ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಗೆ ಕಳೆದ 31 ದಿನಗಳಲ್ಲಿ ಭಕ್ತರು ಹಾಕಿರುವ ಕಾಣಿಕೆ ಹಾಗೂ ಚಿನ್ನ, ಬೆಳ್ಳಿ ಎಣಿಕೆ ಕಾರ್ಯ ನಡೆಸಲಾಗಿದ್ದು 3.38 ಕೋಟಿ ರೂ. ಹಣ ಸಂಗ್ರಹವಾಗಿದೆ.
3,30,57,440 ರೂ. ಮೌಲ್ಯದ ನೋಟುಗಳು, 7,44,960 ರೂ. ಮೌಲ್ಯದ ನಾಣ್ಯಗಳು ಸೇರಿ ಒಟ್ಟು 3,38,02,400 ರೂ. ಸಂಗ್ರಹವಾಗಿದೆ. ಜತೆಗೆ 136 ಗ್ರಾಂ ಚಿನ್ನ, 1,180 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ಶ್ರೀಮಠದ ವ್ಯವಸ್ಥಾಪಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Assembly By Election: ನಿಖಿಲ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯತಂತ್ರ
By election ಹೊಸ್ತಿಲಲ್ಲಿ ಕಾಂಗ್ರೆಸ್ಗೆ ಮುಜುಗರ ತಂದ ಸೈಲ್ ಪ್ರಕರಣ
Belagavi; ಬಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು
Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್ ಯಾನ ದರ ದುಪ್ಪಟ್ಟು!
MUST WATCH
ಹೊಸ ಸೇರ್ಪಡೆ
Yello Jogappa Nin Aramane Movie; ಜೋಗಪ್ಪನ ಅರಮನೆಯಿಂದ ಮತ್ತೊಂದು ಹಾಡು ಬಂತು
Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು
Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ
WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.