Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್ ಚೌಟ ನೇಮಕ
Team Udayavani, Oct 27, 2024, 2:20 AM IST
ಮಂಗಳೂರು: ಸಂಸದ ಕ್ಯಾ| ಬ್ರಿಜೇಶ್ ಚೌಟ ರಕ್ಷಣ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣ ಸಚಿವ ರಾಜ್ನಾಥ್ ಸಿಂಗ್ ಹಾಗೂ ರಕ್ಷಣ ಖಾತೆ ರಾಜ್ಯ ಸಚಿವ ಸಂಜಯ್ ಸೇ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರಿದ್ದಾರೆ.
ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ಕ್ಯಾ| ಚೌಟ ಕೂಡಾ ಒಬ್ಬರು. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ ಎಂದು ಕ್ಯಾ| ಚೌಟ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪೊಲೀಸ್ ಅಧಿಕಾರಿ ಹೆಸರಲ್ಲಿ ಕರೆ ಮಾಡಿ 50 ಲ.ರೂ. ವಂಚನೆ
Coastal Karnataka: ಒಂದೇ ತಿಂಗಳಲ್ಲಿ ವಾಡಿಕೆ ಗುರಿ ಮುಟ್ಟುವತ್ತ ಹಿಂಗಾರು!
Coastal Karnataka: ಆಟೋಮೊಬೈಲ್: ವರ್ಷಾಂತ್ಯದವರೆಗೂ ಬೇಡಿಕೆ
Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್
Kukke Subhramanya: ಆಶ್ಲೇಷಾ ನಕ್ಷತ್ರ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಂದಣಿ
MUST WATCH
ಹೊಸ ಸೇರ್ಪಡೆ
Mangaluru: ಪೊಲೀಸ್ ಅಧಿಕಾರಿ ಹೆಸರಲ್ಲಿ ಕರೆ ಮಾಡಿ 50 ಲ.ರೂ. ವಂಚನೆ
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Ajekar Case Follow Up: ಪತಿ ಕೊಲೆಗಾಗಿ ರಾತ್ರಿಯಿಡೀ ಜಾಗರಣೆ ಕುಳಿತಿದ್ದ ಪತ್ನಿ
Coastal Karnataka: ಒಂದೇ ತಿಂಗಳಲ್ಲಿ ವಾಡಿಕೆ ಗುರಿ ಮುಟ್ಟುವತ್ತ ಹಿಂಗಾರು!
Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.