Mangaluru: ರಕ್ಷಣ ಸಚಿವಾಲಯ ಸಲಹಾ ಸಮಿತಿಗೆ ಕ್ಯಾ| ಬ್ರಿಜೇಶ್‌ ಚೌಟ ನೇಮಕ


Team Udayavani, Oct 27, 2024, 2:20 AM IST

CHowta

ಮಂಗಳೂರು: ಸಂಸದ ಕ್ಯಾ| ಬ್ರಿಜೇಶ್‌ ಚೌಟ ರಕ್ಷಣ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣ ಸಚಿವ ರಾಜ್‌ನಾಥ್‌ ಸಿಂಗ್‌ ಹಾಗೂ ರಕ್ಷಣ ಖಾತೆ ರಾಜ್ಯ ಸಚಿವ ಸಂಜಯ್‌ ಸೇ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರಿದ್ದಾರೆ.

ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ಕ್ಯಾ| ಚೌಟ ಕೂಡಾ ಒಬ್ಬರು. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ ಎಂದು ಕ್ಯಾ| ಚೌಟ ತಿಳಿಸಿದ್ದಾರೆ.

ಟಾಪ್ ನ್ಯೂಸ್

Frud

Mangaluru: ಪೊಲೀಸ್‌ ಅಧಿಕಾರಿ ಹೆಸರಲ್ಲಿ ಕರೆ ಮಾಡಿ 50 ಲ.ರೂ. ವಂಚನೆ

Ajekar Case Follow Up: ಪತಿ ಕೊಲೆಗಾಗಿ ರಾತ್ರಿಯಿಡೀ ಜಾಗರಣೆ ಕುಳಿತಿದ್ದ ಪತ್ನಿ

Ajekar Case Follow Up: ಪತಿ ಕೊಲೆಗಾಗಿ ರಾತ್ರಿಯಿಡೀ ಜಾಗರಣೆ ಕುಳಿತಿದ್ದ ಪತ್ನಿ

Rain-12

Coastal Karnataka: ಒಂದೇ ತಿಂಗಳಲ್ಲಿ ವಾಡಿಕೆ ಗುರಿ ಮುಟ್ಟುವತ್ತ ಹಿಂಗಾರು!

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

1-a-bangla

Bangladesh;ಸಿಡಿದೆದ್ದ ಹಿಂದೂಗಳು: ಮಧ್ಯಾಂತರ ಸರಕಾರದ ವಿರುದ್ಧ ಬೃಹತ್‌ ರ್‍ಯಾಲಿ

1-a-isreal

Iran vs Israel; ಏನಿದು ಆಪರೇಶನ್‌ ಒಪೆರಾ?

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Mangaluru: ಪೊಲೀಸ್‌ ಅಧಿಕಾರಿ ಹೆಸರಲ್ಲಿ ಕರೆ ಮಾಡಿ 50 ಲ.ರೂ. ವಂಚನೆ

Rain-12

Coastal Karnataka: ಒಂದೇ ತಿಂಗಳಲ್ಲಿ ವಾಡಿಕೆ ಗುರಿ ಮುಟ್ಟುವತ್ತ ಹಿಂಗಾರು!

Sale-Symbole

Coastal Karnataka: ಆಟೋಮೊಬೈಲ್‌: ವರ್ಷಾಂತ್ಯದವರೆಗೂ ಬೇಡಿಕೆ

Notice-Symbol

Bantwala: ಜಿಲ್ಲಾ ಅಧಿಕಾರಿಯಿಂದ ಗುತ್ತಿಗೆ ಸಂಸ್ಥೆಗೆ ನೋಟಿಸ್‌

Kukke

Kukke Subhramanya: ಆಶ್ಲೇಷಾ ನಕ್ಷತ್ರ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತ ಸಂದಣಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Frud

Mangaluru: ಪೊಲೀಸ್‌ ಅಧಿಕಾರಿ ಹೆಸರಲ್ಲಿ ಕರೆ ಮಾಡಿ 50 ಲ.ರೂ. ವಂಚನೆ

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್

Ajekar Case Follow Up: ಪತಿ ಕೊಲೆಗಾಗಿ ರಾತ್ರಿಯಿಡೀ ಜಾಗರಣೆ ಕುಳಿತಿದ್ದ ಪತ್ನಿ

Ajekar Case Follow Up: ಪತಿ ಕೊಲೆಗಾಗಿ ರಾತ್ರಿಯಿಡೀ ಜಾಗರಣೆ ಕುಳಿತಿದ್ದ ಪತ್ನಿ

Rain-12

Coastal Karnataka: ಒಂದೇ ತಿಂಗಳಲ್ಲಿ ವಾಡಿಕೆ ಗುರಿ ಮುಟ್ಟುವತ್ತ ಹಿಂಗಾರು!

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.