Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ
Team Udayavani, Oct 27, 2024, 3:26 AM IST
ಸುಳ್ಯ: ಸುಳ್ಯದಲ್ಲಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಬಂಧಿತ ಆರೋಪಿ.
ಕಳ್ಳತನ ಪ್ರಕರಣ ವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದು ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಅರೊಪಿಯನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿಂದ ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?
Kalladka: ಹೊಟೇಲ್ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್
ಅಮ್ಮೆಮಾರ್ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್ ಸಿಂಗ್ ಭೇಟಿ
Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ
Sullia ಆಸ್ಪತ್ರೆ ಶೆಡ್ನಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್ ಈಗ ರಸ್ತೆ ಬದಿಗೆ!
MUST WATCH
ಹೊಸ ಸೇರ್ಪಡೆ
IND-W vs NZ-W: ಇಂದು ದ್ವಿತೀಯ ಏಕದಿನ: ಸರಣಿ ಗೆಲ್ಲಲು ವನಿತೆಯರ ಸ್ಕೆಚ್
JioHotstar domain: ಜಿಯೋ ಹಾಟ್ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
ಲಾಡೆನ್ ಅಡಗಿದ್ದ ಪಾಕ್ನ ಜಾಗದಲ್ಲೇ “ಉಗ್ರ’ ತರಬೇತಿ!
BBK11: ಎಲ್ಲರೂ ಊಹಿಸಿದಂತೆ ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದೇ ಬಿಟ್ರು ಆ ಸ್ಪರ್ಧಿ..
Assembly By Election: ನಿಖಿಲ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯತಂತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.