Prapthi Movie Review: ಭಾವನೆಗಳ ಸುತ್ತ ಪ್ರಾಪ್ತಿ


Team Udayavani, Oct 27, 2024, 4:16 PM IST

Prapthi Movie Review

ಜೀವನದಲ್ಲಿ ತೃಪ್ತಿ ಮತ್ತು ಪ್ರಾಪ್ತಿ ಎರಡೂ ತುಂಬಾ ಮುಖ್ಯ. ಇವೆರಡು ಸಿಕ್ಕರೆ ಒಂದು ನೆಮ್ಮದಿ ಎಂದು ಭಾವಿಸುವವರು ಅನೇಕರು. ಇದೇ ವಿಚಾರವನ್ನು ಮುಖ್ಯವಾಗಿಟ್ಟುಕೊಂಡು ತೆರೆಗೆ ಬಂದಿರುವ ಸಿನಿಮಾ “ಪ್ರಾಪ್ತಿ’. ವಿಧಿ ನಿಗದಿಯಾಗಿದೆ ಎಂಬ ಟ್ಯಾಗ್‌ಲೈನ್‌ ಚಿತ್ರಕ್ಕಿದೆ. ಈ ಚಿತ್ರದಲ್ಲಿ ನಿರ್ದೇಶಕರು ಹಲವು ವಿಚಾರಗಳನ್ನ ಹೇಳಲು ಪ್ರಯತ್ನಿಸಿದ್ದಾರೆ.

ಈಗಿನ ಕಾಲಮಾನದಲ್ಲಿ ನಡೆಯುತ್ತಿರುವ ಮೂರು ಅಂಶಗಳನ್ನು ಬಳಸಿಕೊಂಡು, ಸಂದೇಶದ ಮೂಲಕ ತೋರಿಸುವ ಪ್ರಯತ್ನ ಈ ಚಿತ್ರದಲ್ಲಿ ಮಾಡಲಾಗಿದೆ. ಮೊದಲನೆಯದಾಗಿ ಮದುವೆ ಬಳಿಕದ ಅಕ್ರಮ ಸಂಬಂಧ, ಇದರಿಂದ ಪತಿ-ಪತ್ನಿ ನಡುವೆ ಬಿರುಕು ಬಂದು ವಿಚ್ಚೇದನಕ್ಕೆ ಅರ್ಜಿ ಹಾಕುತ್ತಿದ್ದಾರೆ. ಎರಡನೆಯದು ಆಕರ್ಷಣೆ. ಇದು ಹೆಚ್ಚಾಗಿ ಸಣ್ಣ ಹುಡುಗರು, ಹುಡುಗಿಯರಲ್ಲಿ ಕಂಡು ಬರುತ್ತದೆ.

ಇದರಿಂದ ಮಾನಸಿಕವಾಗಿ ಕುಗ್ಗುತ್ತಾರೆ. ಕೊನೆಯದಾಗಿ ನಮ್ಮ ನಾಡಿನ ಸಂಸ್ಕೃತಿಯನ್ನು ಬಿಂಬಿಸುವುದು. ಅಂದರೆ ನೃತ್ಯ ಅದರಲ್ಲೂ ಭರತನಾಟ್ಯ ವಿಶ್ವದೆಲ್ಲೆಡೆ ಪ್ರಚಲಿತವಾಗಿದೆ. ಇವೆಲ್ಲವು ಸಸ್ಪೆನ್ಸ್‌-ಥ್ರಿಲ್ಲರ್‌ನೊಂದಿಗೆ ಹೇಳಲಾಗಿದೆ. ಈ ಹಾದಿಯಲ್ಲಿ ಒಂದಷ್ಟು ಕುತೂಹಲದ ಅಂಶಗಳು ಕೂಡಾ ಸಿಗುತ್ತವೆ.

ಒಂದು ಸಿನಿಮಾದ ಹಲವು ವಿಭಾಗಗಳಲ್ಲಿ ತೊಡಗಿಸಿಕೊಂಡು ತಮ್ಮ ಪ್ರತಿಭಾ ಪ್ರದರ್ಶನ ಮಾಡುವ ಅನೇಕರು ಚಿತ್ರರಂಗದಲ್ಲಿ ಸಿಗುತ್ತಾರೆ. ಈ ಸಾಲಿಗೆ ಡಾ.ಎಸ್‌.ಮಹೇಶ್‌ ಬಾಬು ಕೂಡಾ ಸೇರುತ್ತಾರೆ. “ಪ್ರಾಪ್ತಿ’ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ಸಂಗೀತ, ಸಂಕಲನ, ನಿರ್ದೇಶನ ಜತೆಗೆ ಸಿಸಿ ಕ್ರಿಯೇಶನ್ಸ್‌ ಅಡಿಯಲ್ಲಿ ನಿರ್ಮಾಣ ಕೂಡಾ ಮಾಡದ್ದಾರೆ.

ಜಯಸೂರ್ಯ ಈ ಚಿತ್ರದ ನಾಯಕ. ಗಾಯಕಿ ಮಂಜುಳಾ ಗುರುರಾಜ್‌ ಸೊಸೆ ಗೌರಿಸಾಗರ್‌ ವೃತ್ತಿಯಲ್ಲಿ ಡ್ಯಾನ್ಸರ್‌. ಸಿನಿಮಾದಲ್ಲೂ ಅದೇ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ಉಳಿದಂತೆ ನಿನಿಖೀತಾರಾಂ,ಮೋನಿಷಾ ಥಾಮಸ್‌, ಕಳಸ ಮಂಜುನಾಥ್‌ ನಟಿಸಿದ್ದಾರೆ.

ಟಾಪ್ ನ್ಯೂಸ್

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

15

Movie: 45 ಕೋಟಿ ಬಜೆಟ್‌, 60 ಸಾವಿರ ಗಳಿಕೆ; ಇದು ಭಾರತದ ಬಿಗೆಸ್ಟ್ ಫ್ಲಾಪ್ ಸಿನಿಮಾ

1-a-PK

Pakistan; ನಾಯಕತ್ವ ತೊರೆದ ಬಾಬರ್ ಅಜಂ: ವೈಟ್ ಬಾಲ್ ಕಪ್ತಾನನಾಗಿ ರಿಜ್ವಾನ್

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mooka jeeva kannada movie review

Mooka Jeeva Review: ಮುಗ್ಧ ಮನಸ್ಸಿನ ಪ್ರತಿಬಿಂಬ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

Simha Roopini Movie Review

Simha Roopini Movie: ಮಾರಮ್ಮದೇವಿಯ ಸಿಂಹರೂಪ

Mantrika Movie Review

Mantrika Movie Review: ಮೂಢನಂಬಿಕೆಯ ಸುತ್ತ ಮಾಂತ್ರಿಕ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

road-mishap-11

Puttur: ಬೈಕ್‌-ಸ್ಕೂಟರ್‌ ಅಪಘಾತ; ಗಾಯ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

2

Kasaragod: ಕುಖ್ಯಾತ ಆರೋಪಿ ಕಾರಾಟ್‌ ನೌಶಾದ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.