BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

ಈ ಬಿಗ್‌ ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್?

Team Udayavani, Oct 27, 2024, 6:19 PM IST

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

ಬೆಂಗಳೂರು: ಬಿಗ್‌ ಬಾಸ್ (Bigg Boss Kannada) ಮನೆಯಲ್ಲಿ ಈ ವಾರ ಯಾರು ಹೊರ ಹೋಗಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಈ ವಾರ ಕಿಚ್ಚನ ಅನುಪಸ್ಥಿತಿಯಲ್ಲಿ ಸೃಜನ್‌ ಲೋಕೇಶ್‌ ಅವರು ಎಲಿಮಿನೇಷನ್‌ ಪ್ರಕ್ರಿಯೆಯನ್ನು ನಡೆಸಿಕೊಡಲಿದ್ದಾರೆ.

4ನೇ ವಾರದಲ್ಲಿ ಬಿಗ್‌ ಬಾಸ್‌ ಮನೆಯಿಂದ ಆಚೆ ಹೋಗಲು ಭವ್ಯ, ಚೈತ್ರ, ಗೌತಮಿ, ಹಂಸ, ಮಂಜು, ಮಾನಸ, ಮೋಕ್ಷಿತಾ, ಶಿಶಿರ್ ಮತ್ತು ಗೋಲ್ಡ್‌ ಸುರೇಶ್ ಈ ವಾರ ಮನೆಯಿಂದ ಹೊರ ಹೋಗಲು ನಾಮಿನೇಟ್‌ ಆಗಿದ್ದಾರೆ.

ಈ ಮೂಲಗಳ ಪ್ರಕಾರ ಈ ಪೈಕಿ ಭವ್ಯ, ಚೈತ್ರ, ಗೌತಮಿ, ಮೋಕ್ಷಿತಾ, ಶಿಶಿರ್ ಅವರು ಸೇವ್‌ ಆಗಿದ್ದಾರೆ ಎನ್ನಲಾಗಿದ್ದು, ಗೋಲ್ಡ್‌ ಸುರೇಶ್‌, ಮಾನಸ ಹಾಗೂ ಹಂಸ ಅವರು ಡೇಂಜರ್‌ ಝೋನ್‌ನಲ್ಲಿದ್ದಾರೆ ಎನ್ನಲಾಗಿದೆ.

ಈ ಸಲಿ ಬಿಗ್‌ ಬಾಸ್‌ ಮನೆಯೊಳಗೆ ಕಾರುಗಳು ಬರಲಿದ್ದು ಅದರಲ್ಲಿ ನಾಮಿನೇಟ್ ಆಗಿರುವ ಸ್ಪರ್ಧಿಗಳನ್ನು ಕೂರಿಸಲಾಗುತ್ತದೆ. ಕಾರುಗಳನ್ನು ಎರಡು ಮೂರು ರೌಂಡ್ ಸುತ್ತಿಸಿ ಕೊನೆಗೆ ಯಾವ ಕಾರು ಮನೆಯ ಹೊರಗೆ ಹೋಗುತ್ತದ್ದೋ ಆ ಸ್ಪರ್ಧಿ ಬಿಗ್‌ ಬಾಸ್‌ ಮನೆಯಿಂದ ಆಚೆ ಹೋಗಲಿದ್ದಾರೆ ಎನ್ನಲಾಗಿದೆ.

ಮಾನಸ ಅವರು ಬಿಗ್‌ ಬಾಸ್‌ ಮನೆಯಿಂದ ಆಚೆ ಹೋಗಲಿದ್ದಾರೆ ಎನ್ನುವ ಮಾತು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಬಂದಿರುವ ಲೇಟೆಸ್ಟ್‌ ಅಪ್ಡೇಟ್‌ ಪ್ರಕಾರ ಹಂಸ ಅವರು ಬಿಗ್‌ ಬಾಸ್‌ ಮನೆಯಿಂದ ಈ ವಾರ ಆಚೆ ಬರಲಿದ್ದಾರೆ ಎನ್ನಲಾಗುತ್ತಿದೆ.

ಮಾನಸ ಹಾಗೂ ಹಂಸಾ ಇಬ್ಬರನ್ನು ಬಿಗ್‌ ಬಾಸ್‌ ಮನೆಗೆ ಬರುವ ಕಾರು ಆಚೆ ಕರ್ಕೊಂಡು ಹೋಗ್ತಾರೆ ಎನ್ನಲಾಗುತ್ತಿದ್ದು, ಈ ಪೈಕಿ ಹಂಸ ಅವರನ್ನು ಮತ್ತೆ ವಾಪಾಸ್‌ ಕರೆದುಕೊಂಡು ಬರಲಾಗುತ್ತದೆ ಎನ್ನುವ ಮಾತು ಕೂಡ ಕೇಳಿ ಬರುತ್ತಿದೆ. ಇನ್ನು ಕೆಲವರು ಈ ವಾರ ಡಬಲ್‌ ಎಲಿಮಿನೇಷನ್‌ ಇರುತ್ತದೆ ಎನ್ನುತ್ತಿದ್ದಾರೆ.

ಎಲ್ಲದಕ್ಕೂ ಸ್ಪಷ್ಟನೆ ಸಿಗಬೇಕಾದರೆ ಇಂದು ರಾತ್ರಿಯವರೆಗೂ(ಅ.27ರಂದು) ಕಾಯಲೇಬೇಕು.

ಟಾಪ್ ನ್ಯೂಸ್

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಎಲ್ಲರೂ ಊಹಿಸಿದಂತೆ ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದೇ ಬಿಟ್ರು ಆ ಸ್ಪರ್ಧಿ..

BBK11: ಎಲ್ಲರೂ ಊಹಿಸಿದಂತೆ ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದೇ ಬಿಟ್ರು ಆ ಸ್ಪರ್ಧಿ..

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ

5-biggboss

BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

15

Ullal: ಬಾವಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

complaint

Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.