Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

1,200 ಎಕರೆ ರೈತರ ಜಮೀನಿನ ಮೇಲೆ ಕರ್ನಾಟಕ ವಕ್ಫ್ ಮಂಡಳಿ ಹಕ್ಕು ಪಡೆಯಲು ಸಾಧ್ಯವಿಲ್ಲ

Team Udayavani, Oct 27, 2024, 6:02 PM IST

MB Patil 2

ವಿಜಯಪುರ: ”ಹಳೆ ಗೆಜೆಟ್ ಅಧಿಸೂಚನೆಯಲ್ಲಿನ ದೋಷದ ಹಿನ್ನೆಲೆಯಲ್ಲಿ ವಕ್ಫ್ ಕಾಯ್ದೆಯಡಿ ಜಿಲ್ಲೆಯ ಹೊನವಾಡ ಗ್ರಾಮದ ರೈತರಿಗೆ ತಮ್ಮ ಪೂರ್ವಜರ ಭೂಮಿಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ” ಎಂದು ಸಚಿವ ಎಂ.ಬಿ.ಪಾಟೀಲ್ ಭಾನುವಾರ(ಅ27) ಹೇಳಿದ್ದಾರೆ.

ಇದೆ ವೇಳೆ, ಗ್ರಾಮದಲ್ಲಿರುವ 1,200 ಎಕರೆ ರೈತರ ಜಮೀನಿನ ಮೇಲೆ ಕರ್ನಾಟಕ ವಕ್ಫ್ ಮಂಡಳಿ ಹಕ್ಕು ಪಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

“1974ರಲ್ಲಿ ಗೆಜೆಟ್ ನೋಟಿಫಿಕೇಶನ್‌ನಲ್ಲಿ ಹೊನವಾಡ ಗ್ರಾಮ ಎಂದು ತಪ್ಪಾಗಿ ಬರೆಯಲಾಗಿತ್ತು. ಅಲ್ಲಿನ ಜಮೀನು ಮೂಲತಃ ಮಹಲ್ ಬಾಗ್ ಸರ್ವೆ ನಂಬರ್ ನ ಭಾಗವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

1977 ರಲ್ಲಿ, ವಕ್ಫ್ ಮಂಡಳಿಯು ತನ್ನ ದಾಖಲೆಗಳನ್ನು ಸರಿಪಡಿಸಿತ್ತು. ಕೇವಲ 10 ಎಕರೆ ಖಬರಸ್ತಾನ್ ಭೂಮಿಗೆ ಸೇರಿದೆ ಎಂದು ಸ್ಪಷ್ಟಪಡಿಸಿತು. ಉಳಿದ ವಕ್ಫ್ ಎಂದು ಹೇಳಿಕೊಳ್ಳಲಾದ 1,200 ಎಕರೆ ಭೂಮಿ ರೈತರಿಗೆ ಸೇರಿದೆ. ಹಾಗಾಗಿ ರೈತರಿಗೆ ಸೇರಿದ ಒಂದು ಇಂಚು ಭೂಮಿಯೂ ವಕ್ಫ್ ಆಸ್ತಿಯಾಗಿಲ್ಲ ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

ಗೊಂದಲ ಬಗೆಹರಿಸಲು ಜಿಲ್ಲಾ, ಕಂದಾಯ ಇಲಾಖೆ ಹಾಗೂ ವಕ್ಫ್ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.10 ಎಕರೆ ಖಬರಸ್ತಾನ್ ಭೂಮಿ ಕೂಡ ಪಂಚಾಯತ್ ಆಸ್ತಿ, ಸಂಬಂಧಿಸಿದ ವಿಷಯವೂ ಅಧೀನವಾಗಿದೆ ಮತ್ತು ಫಲಿತಾಂಶಕ್ಕಾಗಿ ಜನರು ಕಾಯಬೇಕು ಎಂದರು.

ವಿಜಯಪುರದ ಇಂಡಿ ತಾಲೂಕಿನ ಗ್ರಾಮಗಳಲ್ಲಿ ಮ್ಯುಟೇಶನ್ ಬದಲಾವಣೆ ಬಗ್ಗೆ ಸಚಿವರ ಗಮನ ಸೆಳೆದಾಗ, ಹೊನವಾಡ ಗ್ರಾಮವನ್ನು ಉಲ್ಲೇಖಿಸಿ ಇಂಡಿ ಅಲ್ಲ ಎಂದು ಹೇಳಿದರು.

ಹೊನವಾಡದ ಗ್ರಾಮಸ್ಥರು ತಮ್ಮ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು ಎಂದು ನೋಟಿಸ್ ಬಂದಿದ್ದರಿಂದ ಆಕ್ರೋಶಗೊಂಡು ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಧರಣಿ ನಡೆಸಿ ಗಮನ ಸೆಳೆದಿದ್ದರು.

ಟಾಪ್ ನ್ಯೂಸ್

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

1

Kelarkalabettu: ವ್ಯಕ್ತಿ ನಾಪತ್ತೆಯಾಗಿ 22 ವರ್ಷದ ಬಳಿಕ ದೂರು ದಾಖಲು

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.