Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ


Team Udayavani, Oct 28, 2024, 7:12 AM IST

18

ಮೇಷ: ಗುರು ದೇವತಾನುಗ್ರಹದಿಂದ ಕಾರ್ಯಸಿದ್ಧಿ. ಹಿರಿಯರ ಆರೋಗ್ಯ ಉತ್ತಮ. ಪಾಲುದಾರಿಕೆ ವ್ಯವಹಾರ ಸುಗಮ. ದೂರದ ಬಂಧುಗಳ ಆಗಮನ. ವಿದ್ಯಾರ್ಥಿಗಳು ಏಕಾಗ್ರತೆಗೆ ಪ್ರಯತ್ನಿಸಲು ಸಕಾಲ.

ವೃಷಭ: ಉದ್ಯೋಗ, ವ್ಯವಹಾರಗಳಲ್ಲಿ ನಿಧಾನ, ಆದರೆ ಸ್ಥಿರವಾದ ಪ್ರಗತಿ. ಮಿತ್ರರೊಡನೆ ಮನಸ್ತಾಪಕ್ಕೆ ಎಡೆಗೊಡದಿರಿ. ವೃತ್ತಿ ಸಂಬಂಧ ಸಣ್ಣ ಪ್ರವಾಸ ಸಂಭವ. ಮನೆಯಲ್ಲಿ ಅನುಕೂಲದ ವಾತಾವರಣ.

ಮಿಥುನ: ಆರೋಗ್ಯದ ಕಡೆಗೆ ಗಮನವಿರಲಿ. ಕಾರ್ಯ ಮುಗಿಸಲು ಆತುರ ಬೇಡ. ಕಿರಿಯರ ಭವಿಷ್ಯ ಚಿಂತನೆ. ಸಣ್ಣ ಉದ್ಯಮಿಗಳಿಗೆ ಪೂರಕ ವಾತಾವರಣ. ಅವಿವಾಹಿತರಿಗೆ ವಿವಾಹ ಯೋಗ ಸನ್ನಿಹಿತ.

ಕರ್ಕಾಟಕ: ವೃತ್ತಿಪರ ಕಲಾವಿದರಿಗೆ ಸಿಹಿ ಸುದ್ದಿ. ಉದ್ಯೋಗ, ವ್ಯವಹಾರ ರಂಗದಲ್ಲಿ  ಹೊಸ ಸಾಧ್ಯತೆ. ಹಿರಿಯರ ಆರೋಗ್ಯ ಸುಧಾರಣೆ. ಗೃಹಿಣಿಯರಿಗೆ ಮನೋಲ್ಲಾಸ. ಮಕ್ಕಳ ಏಕಾಗ್ರತೆ  ವೃದ್ಧಿಗೆ ಪ್ರಯತ್ನ ಅಗತ್ಯ.

ಸಿಂಹ: ವ್ಯವಹಾರ ಕ್ಷೇತ್ರದಲ್ಲಿ ಪ್ರಗತಿ. ನಿರಂತರ ಶ್ರಮದಿಂದ ಆಯಾಸ. ಕೃಷಿ ಕ್ಷೇತ್ರದಲ್ಲಿ ಆಸಕ್ತರಿಗೆ ಶುಭ ಸಮಾಚಾರ. ಗೃಹಿಣಿಯರ ಆರೋಗ್ಯ ಗಮನಿಸಿ. ಅಧ್ಯಾಪನ ವೃತ್ತಿಯವರಿಗೆ  ಶ್ರಮ.

ಕನ್ಯಾ: ಉದ್ಯೋಗ, ವ್ಯವಹಾರ ಕ್ಷೇತ್ರ ಗಳಲ್ಲಿ ಸ್ಥಿರ ವಾತಾವರಣ. ವಿಳಂಬಿತ ಕಾರ್ಯ ಪೂರ್ಣಗೊಳ್ಳುವ ಸಮಯ. ಧಾನ್ಯ ವ್ಯಾಪಾರಿಗಳಿಗೆ ಶುಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ  ಲವಲವಿಕೆ.

ತುಲಾ: ಬಹುದಿನ ಅಪೇಕ್ಷೆಯೊಂದು ಕೈಗೂಡಿದ ಆನಂದ. ತೃಪ್ತಿಯಿಂದ ಕಾಲುಚಾಚಿ  ಕೂರುವ ಸಮಯ ಅಲ್ಲ. ದಂಪತಿಗಳ ನಡುವೆ ಹೊಂದಾಣಿಕೆ. ಅಧಿಕಾರಿ ವರ್ಗಕ್ಕೆ ಹೆಚ್ಚು ಹೊಣೆಗಾರಿಕೆ. ಮಕ್ಕಳಿಂದ ಸಂತಸ.

ವೃಶ್ಚಿಕ: ಅನ್ಯಾಯಕ್ಕೆ ಪ್ರತಿ ಅನ್ಯಾಯ ಬೇಡ. ತಾಳ್ಮೆಯಿಂದ ಹಿರಿಯರ ಒಲವು, ಪ್ರೋತ್ಸಾಹ ಲಭ್ಯ. ದಕ್ಷಿಣ ದಿಕ್ಕಿನಲ್ಲಿ ಪಯಣ  ಸಂಭವ. ಹಿರಿಯರ ಆರೋಗ್ಯ  ಉತ್ತಮ. ನೆರೆಯವರ ಸಹಕಾರ.

ಧನು: ಅನಿರೀಕ್ಷಿತ ಧನಾಗಮ. ದಾಂಪತ್ಯ ಜೀವನದಲ್ಲಿ  ತೃಪ್ತಿ. ಹಿರಿಯರ ಅಪೇಕ್ಷೆ  ಅರಿತು ನಡೆಯುವುದರಿಂದ ಶ್ರೇಯಸ್ಸು. ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭಿಸುವ ಸಾಧ್ಯತೆ. ಮಕ್ಕಳಿಗೆ ಸಂತಸ.

ಮಕರ: ನೂತನ ವಸ್ತು ಖರೀದಿ ಯೋಜನೆ. ಹೊಸ ಅವಕಾಶಗಳ ಶೋಧನೆ. ಸಹೋದ್ಯೋಗಿಗಳಿಂದ ಸಹಕಾರ. ಸಾಂಸಾರಿಕ ಬಿಕ್ಕಟ್ಟು ದೂರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ  ಅನುರಾಗ ವೃದ್ಧಿ

ಕುಂಭ: ಸಂಚಿತ ಧನ ಸದ್ವಿನಿಯೋಗ. ಸಮಾಜದಲ್ಲಿ ಗೌರವ ವೃದ್ಧಿ.  ವೃತ್ತಿಪರರಿಗೆ ಶ್ಲಾಘನೆ. ವೈದ್ಯರ ಭೇಟಿ ಸಂಭವ. ಮಾನಸಿಕ  ದುಗುಡ ದೂರ. ಮನೆಮಂದಿಗೆ ಹರ್ಷ. ಮನೆಯಲ್ಲಿ ಅನುಕೂಲದ ವಾತಾವರಣ.

ಮೀನ: ಉದ್ಯೋಗ, ವ್ಯವಹಾರದಲ್ಲಿ ತೃಪ್ತಿ. ಹಣಕಾಸು ವ್ಯವಹಾರ ಸ್ಥಿರ. ಹಳೆಯ ಗೆಳೆಯರ ಭೇಟಿ.ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ. ಹಿರಿಯರ ಆರೋಗ್ಯ  ಉತ್ತಮ.

ಟಾಪ್ ನ್ಯೂಸ್

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope:

Daily Horoscope: ಈ ರಾಶಿಯ ಗೃಹಿಣಿಯರಿಗೆ ನೆಮ್ಮದಿಯ ಅನುಭವ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.