Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

ಶ್ರೀಕೃಷ್ಣ ಮಠದಿಂದ ಆಯೋಜಿಸಲ್ಪಟ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Team Udayavani, Oct 27, 2024, 8:48 PM IST

Krishna-27

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಪರ್ಯಾಯ ಶ್ರೀ ಕೃಷ್ಣ ಮಠದಿಂದ ಆಯೋಜಿಸಲ್ಪಟ್ಟ ಗೂಡುದೀಪ ಸ್ಪರ್ಧೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಸಾಂಪ್ರದಾಯಿಕ ವಿಭಾಗ, ಆಧುನಿಕ ವಿನ್ಯಾಸದ ಗೂಡುದೀಪ ಸಹಿತ ಸಾಂಸ್ಕೃತಿಕ ಪರಂಪರೆ ಮತ್ತು ಸೃಜನಶೀಲತೆ ಉತ್ತೇಜಿಸುವ ಗುರಿಯೊಂದಿಗೆ ಈ ಸ್ಪರ್ಧೆಗಳನ್ನು ಆಯೋಜಿಸಲಾಯಿತು ಎಂದು ಪುತ್ತಿಗೆ ಶ್ರೀಗಳು ತಿಳಿಸಿದರು.

ಗೂಡುದೀಪ ನಿರ್ಮಾಣದ ಕಲೆಯನ್ನು ಮಕ್ಕಳಲ್ಲಿ ಸಂರಕ್ಷಿಸಿ ಪ್ರೋತ್ಸಾಹಿಸಲು ಮುಂದಾಗಿರುವ ಯುವಕ ಯುವತಿಯರು, ಮಕ್ಕಳಿಗೆ ಅನುಗ್ರಹಪತ್ರ ವಿತರಿಸಲಾಯಿತು.

ಟಾಪ್ ನ್ಯೂಸ್

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?: ಯತ್ನಾಳ್‌

Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?

“ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

Hassan:”ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ

MUDA CASE: ಇಂದು ಮತ್ತೆ 4 ಮಂದಿ ವಿಚಾರಣೆ

16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್‌

Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

1

Kelarkalabettu: ವ್ಯಕ್ತಿ ನಾಪತ್ತೆಯಾಗಿ 22 ವರ್ಷದ ಬಳಿಕ ದೂರು ದಾಖಲು

puttige-4

Udupi; ಗೀತಾರ್ಥ ಚಿಂತನೆ-76: ಕುಲಕ್ಷಯ=ಕುಲಸಂಸ್ಕೃತಿಯ ಕ್ಷಯ

12(1)

Kota: ದುರಸ್ತಿಗಾಗಿ ಕಾಯುತ್ತಿವೆ ಹೆದ್ದಾರಿ ಗುಂಡಿಗಳು

11

Kaup ಕೊಳಚೆ ನೀರಿಗೆ ಇಲ್ಲಿದೆ ಪರಿಹಾರ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?: ಯತ್ನಾಳ್‌

Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?

“ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

Hassan:”ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

1-qwewqewq

WTT Championship: ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ ಮಣಿಕಾ ಬಾತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.