Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ ಶತಾಭಿವಂದನಂ ಸಹಕಾರಿ ಜಾಥಾಕ್ಕೆ ಚಾಲನೆ

Team Udayavani, Oct 27, 2024, 9:36 PM IST

Ganapathi-Sangha

ಉಡುಪಿ: ಹಿರಿಯರು ಯಾವುದೇ ಫಲಾಪೇಕ್ಷೆಯಿಲ್ಲದೆ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ. ಜಾತಿ ಮತ ಭೇದವಿಲ್ಲದೆ ಇಬ್ಬರು ಮಹನೀಯರಾದ ದಿ| ಪಿ. ವೆಂಕಟಕೃಷ್ಣ ರಾವ್‌, ದಿ| ಜನಾಬ್‌ ಆಲಿ ಸಾಹೇಬರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆ ನೂರು ವರುಷ ಪೂರೈಸುತ್ತಿದೆ. ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ಬಹಳಷ್ಟಿದೆ. ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆದು ಬಾಳಿ ಬೆಳಗಲಿ ಎಂದು ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಹೇಳಿದರು.

ಅ.27ರಂದು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಕೆಮ್ಮಣ್ಣು ಶತಾಭಿನಂದನಂ ಸಮಾರೋಪ ಸಂಭ್ರಮಾಚರಣೆಯ ಸಹಕಾರಿ ಜಾಥಾಕ್ಕೆ ಸಂಸ್ಥೆಯ ಮುಂಭಾಗದಲ್ಲಿ ಚಾಲನೆ ನೀಡಿ ಮಾತನಾಡಿದರು. ಹಿರಿಯ ಸಹಕಾರಿ ಶಂಭು ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಟಿ. ಸತೀಶ್‌ ಶೆಟ್ಟಿ ಧ್ವಜಾರೋಹಣಗೈದರು.

ಸಹಕಾರಿ ಧ್ವಜ ಹಿಡಿದ ಮಕ್ಕಳು ಬ್ಯಾಂಡ್‌, ಡೋಳು, ಬಣ್ಣದ ಕೊಡೆಗಳು, ಪೂರ್ಣಕುಂಭ ಹಿಡಿದ ಮಹಿಳೆಯರು, ಕೊಂಬುವಾದ್ಯ ಚೆಂಡೆ ಭಜನಾ ತಂಡ, ಕಂಬಳದ ಕೋಣಗಳು, ವಿವಿಧ ವೇಷ ಭೂಷಣಗಳೊಂದಿಗೆ ಕೆಮ್ಮಣ್ಣು ಪೇಟೆಯ ಮೂಲಕ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದ ವರೆಗೆ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಕೋಳಿ, ನಾಯಿ, ದನ-ಕರು ಆಡು, ಕುರಿ, ಕೋಣ, ಹಳೆಯ ವಸ್ತುಗಳ ಸಂಗ್ರಾಹ ಇನ್ನಿತರ ಕೃಷಿ ಚಟುವಟಿಕೆಗೆ ಸಂಬಂಧಿಸಿದ ವಸ್ತು ಪ್ರದರ್ಶನ ನಡೆಯಿತು. ರಕ್ಷಿತಾ ತಂಡದವರಿಂದ ಯಕ್ಷನಾಟ್ಯ ವೈಭವ, ತೋನ್ಸೆ ಪುಷ್ಕಳ ಕುಮಾರ್‌ರವರಿಂದ ಸಂಗೀತ ರಸಮಂಜರಿ, ಕುದ್ರೋಳಿ ಗಣೇಶ್‌ರವರಿಂದ ವಿಸ್ಮಯ ಜಾದೂ ಪ್ರದರ್ಶನ ನಡೆಯಿತು.

ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ್‌ಶೆಟ್ಟಿ ಇಂದ್ರಾಳಿ. ತೋನ್ಸೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಕುಸುಮ ರವೀಂದ್ರ, ಬಡಾನಿಡಿಯೂರು ಗ್ರಾ.ಪಂ ಅಧ್ಯಕ್ಷೆ ಯಶೋದಾ ಆಚಾರ್ಯ, ಉಪಾಧ್ಯಕ್ಷ ಬಿ.ಅಫ್ಜಲ್‌ ಸಾಹೇಬ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್‌ ಸಾಲ್ಯಾನ್‌, ನಿರ್ದೇಶಕರುಗಳಾದ ನಾರಾಯಣ ಎಸ್‌. ಬಂಗೇರ, ಟಿ. ಗೋಪಾಲಕೃಷ್ಣ ಹೆಗ್ಡೆ, ಹ್ಯೂಬರ್ಟ್‌ ಸಂತಾನ್‌ ಲೂವಿಸ್‌, ರಾಘವೇಂದ್ರ ಪ್ರಸಾದ್‌, ಉಮೇಶ್‌ ಅಮೀನ್‌, ಪುರುಷೋತ್ತಮ ಸಾಲ್ಯಾನ್‌, ಶ್ಯಾಮ ಎನ್‌., ಹರೀಶ್‌ ಶೆಟ್ಟಿ, , ಲೇನಿ ಫೆರ್ನಾಂಡಿಸ್‌, ಲತಾ ಪಿ.ರಾವ್‌, ಲಕ್ಷ್ಮೀ ಉಪಸ್ಥಿತದ್ದರು.

ಟಾಪ್ ನ್ಯೂಸ್

VENKATESH-KUMAR

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

vimana

Hoax;ಮತ್ತೆ 50 ವಿಮಾನ, ಲಕ್ನೋದ 10 ಹೊಟೇಲ್‌ಗಳಿಗೆ ಬೆದರಿಕೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

1-tggg

CJI; ಸರಕಾರದ ಮುಖ್ಯಸ್ಥರ ಭೇಟಿಯಾದರೆ ಡೀಲಾಯಿತು ಎಂದರ್ಥವಲ್ಲ

Jaishankar

Ladakh border; ಶೀಘ್ರವೇ ಭಾರತ, ಚೀನ ಗಸ್ತು: ಸಚಿವ ಜೈಶಂಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Shirva: ಕುರ್ಕಾಲು ಗ್ರಾಮದ ಬಿಳಿಯಾರು ಬಳಿ ಜುಗಾರಿ ನಿರತರ ಸೆರೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

2

Puttur: ಬೀಡಿ ಕಳವು; ಆರೋಪಿ ಬಂಧನ

complaint

Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

VENKATESH-KUMAR

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

vimana

Hoax;ಮತ್ತೆ 50 ವಿಮಾನ, ಲಕ್ನೋದ 10 ಹೊಟೇಲ್‌ಗಳಿಗೆ ಬೆದರಿಕೆ

Arrest

Shirva: ಕುರ್ಕಾಲು ಗ್ರಾಮದ ಬಿಳಿಯಾರು ಬಳಿ ಜುಗಾರಿ ನಿರತರ ಸೆರೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.