Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್
Team Udayavani, Oct 28, 2024, 12:01 AM IST
ಬಳ್ಳಾರಿ: ನೆರೆಯ ಕೊಪ್ಪಳ ಜಿಲ್ಲೆಯ ಮರಕುಂಬಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 100 ಅಪರಾಧಿಗಳನ್ನು ಇಲ್ಲಿನ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.
ದಶಕದ ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು, ಸವರ್ಣೀಯರ ನಡುವೆ ನಡೆದಿದ್ದ ಜಾತಿ ಸಂಘರ್ಷದಲ್ಲಿ 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಪ್ರಕರಣದ ಒಟ್ಟು 100 ಅಪರಾಧಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದ ಹಳೆಯ ಬ್ಯಾರಕ್ನಲ್ಲಿ 447 ಜನರನ್ನು ಬಂಧಿಸಿಡಲು ಅವಕಾಶವಿದೆ. ಹೊಸದಾಗಿ ನಿರ್ಮಿಸಿರುವ ಬ್ಯಾರಕ್ನಲ್ಲಿ 300 ಜನರು ಇರಬಹುದು. ಹೀಗಾಗಿ ಯಾವುದೇ ಸಮಸ್ಯೆಯಿಲ್ಲ ಎಂದು ಜೈಲು ಅ ಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY-Election: ಫಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
By Election; ಯೋಗೇಶ್ವರ್ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ
By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ
Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್
MUST WATCH
ಹೊಸ ಸೇರ್ಪಡೆ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.