Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಹುಚ್ಚು ಹಿಡಿದಿದೆಯಾ?
Team Udayavani, Oct 28, 2024, 12:20 AM IST
ವಿಜಯಪುರ: ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಸೇರಲು ಹುಚ್ಚು ಹಿಡಿದಿದೆಯಾ? ಸುಮ್ಮನೆ ಹಾಗೇ ಹೇಳುತ್ತಾರೆ. ಕಾಂಗ್ರೆಸ್ನವರು ಹೇಳಿದ ಬಳಿಕ ಬಿಜೆಪಿಯವರೂ ಕಾಂಗ್ರೆಸ್ನ 20 ಮಂದಿ ಬರುತ್ತಾರೆಂದು ಹೇಳುತ್ತಾರೆ. ಅವರೂ ಬರಲ್ಲಾ, ಇವರೂ ಬರಲ್ಲಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ನಾವು ವಿಪಕ್ಷದಲ್ಲೇ ಇರುತ್ತೇವೆ. ನಾವು ಹೋರಾಟ ಮಾಡದಿದ್ದರೂ ಈ ಸರಕಾರ ತನ್ನಿಂದ ತಾನೇ ಬೀಳುತ್ತದೆ. ಮುಖ್ಯಮಂತ್ರಿಯಾಗಲು ಅವರಲ್ಲೇ ಗುದ್ದಾಟ ಇದೆ.
ಸಿಎಂ ಆಗಲು ಸಾವಿರ ಕೋಟಿ ಸಂಗ್ರಹಿಸಿದ್ದಾರೆ ಎಂದು ನಾನು ಎಲ್ಲಿಯಾದರೂ ಹೇಳಿದ್ದೇನಾ? ನಮ್ಮ ಪಕ್ಷದವರ ವಿರುದ್ಧ ಮಾತನಾಡಿದ್ದೇನೆ ಎಂದು ವರದಿ ಮಾಡುತ್ತೀರಿ. ನಾನು ಎಲ್ಲಿಯಾದರೂ ಹಾಗೆ ಮಾತನಾಡಿದ್ದೇನಾ, ಹೇಳಿದ್ದೇನಾ? ಮಾಧ್ಯಮದವರು, ಪೊಲೀಸರು ಹಾಕುವ ಕೇಸ್ಗಳನ್ನು ನೋಡಿದರೆ ನಾನು ಜೈಲಿನಲ್ಲಿ ಕಾಯಂ ಇರಬೇಕು. ನ್ಯಾಯಾಲಯಗಳು ಇವೆ ಎಂದು ನಾನು ಉಳಿದಿದ್ದೇನೆ. ಇಲ್ಲವಾದರೆ, ನಾನೂ ಲಾರೆನ್ಸ್ ಬಿಷ್ಣೋಯಿ ಆಗಿರಬೇಕಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mann Ki Baat: “ಡಿಜಿಟಲ್ ಅರೆಸ್ಟ್’ಗೆ ತುತ್ತಾಗದ ವಿಜಯಪುರ ವ್ಯಕ್ತಿಗೆ ಮೋದಿ ಮೆಚ್ಚುಗೆ
B. S. Yediyurappa; ಸಿಎಂ ಆಗಲು ಯೋಗೇಶ್ವರ್ ಕಾರಣ: ಯತ್ನಾಳ್
Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ
Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ
Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ
MUST WATCH
ಹೊಸ ಸೇರ್ಪಡೆ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.