Siddaramaiah: ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?
Team Udayavani, Oct 28, 2024, 12:27 AM IST
ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದರು. ನಿಖಿಲ್ ಮಂಡ್ಯದ ಲೋಕಸಭೆ ಉಪ ಚುನಾವಣೆ ಅನಂತರ ರಾಮನಗರದ ಚುನಾವಣೆಯಲ್ಲಿಯೂ ಸೋತಿದ್ದರು. ಆಗ ಪುತ್ರ ಅಭಿಮನ್ಯು ಆಗಿರಲಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಚನ್ನಪಟ್ಟಣ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಏನೇ ಕುತಂತ್ರ ಮಾಡಿದರೂ ಈ ಬಾರಿ ನಿಖಿಲ್ ಕುಮಾರಸ್ವಾಮಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಲಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ನಗರದಲ್ಲಿ ಮಾಧ್ಯಮಗಳಿಗೆ ಈ ರೀತಿ ಪ್ರತಿಕ್ರಿಯಿಸಿದರು.
3 ಕ್ಷೇತ್ರಗಳ ಉಪ ಚುನಾವಣೆಯ ಸಿದ್ಧತೆಗಳ ಕುರಿತು ಶಾಸಕರು, ಸಚಿವರು, ಸಂಸದರು, ಪರಿಷತ್ ಸದಸ್ಯರ ವರ್ಚುವಲ್ ಸಭೆ ನಡೆಸಲಾಗಿದೆ. ಈ ಮೂಲಕ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
High Court: ನಟ ದರ್ಶನ್ ಜಾಮೀನು ಅರ್ಜಿ: ಇಂದು ವಿಚಾರಣೆ
Karnataka: ವಾರದೊಳಗೆ ಬೆಳೆ ನಷ್ಟ ಪರಿಹಾರ ಕೊಡಿ: ಅಶೋಕ್
By Election: ಎಚ್ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್
Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ
MUST WATCH
ಹೊಸ ಸೇರ್ಪಡೆ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.