H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ


Team Udayavani, Oct 28, 2024, 12:35 AM IST

H. D. Kumaraswamy: ನಿಖಿಲ್‌ಗೆ ಅಭಿಮನ್ಯು ಪಾತ್ರ ಬೇಡ ಅರ್ಜುನನ ಪಾತ್ರ

ಹಾಸನ: “ಕುರುಕ್ಷೇತ್ರ’ ಚಿತ್ರದಲ್ಲಿ ನನ್ನ ಮಗ ನಿಖಿಲ್‌ಕುಮಾರಸ್ವಾಮಿ ಅಭಿಮನ್ಯುವಿನ ಪಾತ್ರ ಮಾಡಿದ್ದ. ಮಂಡ್ಯ ಮತ್ತು ರಾಮನಗರದ ಚುನಾವಣೆಯಲ್ಲಿ ಕಾಂಗ್ರೆಸ್ಸಿನವರ ಕುತಂತ್ರದಿಂದ ಸೋಲನುಭವಿಸಿದ. ಆದರೆ, ಈ ಬಾರಿ ಉಪ ಚುನಾವಣೆಯಲ್ಲಿ ಚನ್ನಪಟ್ಟಣದ ಜನತೆ ನಿಖೀಲ್‌ಗೆ ಅಭಿಮನ್ಯುವಿನ ಪಾತ್ರ ಬೇಡ ಎಂದು ಅರ್ಜುನನ ಪಾತ್ರ ನೀಡಿದ್ದಾರೆ.

ನಮ್ಮ ವಿರೋಧಿಗಳು ಎಷ್ಟೇ ಕುತಂತ್ರದ ರಾಜಕಾರಣ ಮಾಡಿದರೂ ಚನ್ನಪಟ್ಟಣದ ಜನತೆ ಮತ್ತು ಎನ್‌ಡಿಎ ಕಾರ್ಯಕರ್ತರು ನಿಖೀಲ್‌ಗೆ ಗೆಲುವು ನೀಡುತ್ತಾರೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ವಿರೋಧಿಗಳಿಗೆ ಟಾಂಗ್‌ ನೀಡಿದರು.

ಹಾಸನಾಂಬೆ ದರ್ಶನ ಪಡೆದ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚನ್ನಪಟ್ಟಣ ಉಪ ಚುನಾವಣೆ ಫ‌ಲಿತಾಂಶ ರಾಜ್ಯ ರಾಜಕಾರಣದ ಮುಂದಿನ ದಿಕ್ಸೂಚಿಯಾಗಲಿದೆ. ವಿರೋಧಿಗಳ ಹೇಳಿಕೆ ಗಮನಿಸಿದ್ದೇನೆ, ಅವರ ಹೇಳಿಕೆಗೆ ಚನ್ನಪಟ್ಟಣದ ಜನತೆಯೇ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಇರಲಿಲ್ಲವೋ ಏನೋ, ಬಿಜೆಪಿಯಲ್ಲಿದ್ದವರನ್ನು ಕನಕಪುರ ಸಹೋದರರು ಕರೆದೊಯ್ದು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

Hassan:”ಸಿಪಿವೈ ಕಾಂಗ್ರೆಸ್‌ ಸೇರ್ಪಡೆ: 3 ತಿಂಗಳ ಹಿಂದೆಯೇ ನಿರ್ಧಾರ’

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಹಾಸನಾಂಬೆ ದರ್ಶನ ಆರಂಭ: ದೇವಿಯ ಪವಾಡಕ್ಕೆ ಭಕ್ತರು ಪರವಶ

Hassan: ಹಾಸನಾಂಬೆ ದರ್ಶನ ಆರಂಭ: ದೇವಿಯ ಪವಾಡಕ್ಕೆ ಭಕ್ತರು ಪರವಶ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

Hassan: ಎಂಪಿ ಮತದಾನಕ್ಕೆ ಕಾಂಗ್ರೆಸ್‌ನಿಂದ 65 ಕೋಟಿ ರೂ. ಖರ್ಚು: ದೇವರಾಜೇಗೌಡ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.