B. S. Yediyurappa; ಸಿಎಂ ಆಗಲು ಯೋಗೇಶ್ವರ್‌ ಕಾರಣ: ಯತ್ನಾಳ್‌


Team Udayavani, Oct 28, 2024, 12:54 AM IST

B. S. Yediyurappa; ಸಿಎಂ ಆಗಲು ಯೋಗೇಶ್ವರ್‌ ಕಾರಣ: ಯತ್ನಾಳ್‌

ವಿಜಯಪುರ: ಕಾಂಗ್ರೆಸ್‌ನಿಂದ 17 ಮಂದಿ ಶಾಸಕರು ಬಿಜೆಪಿಗೆ ಬಂದು ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ
ಯಾಗಲು ಸಿ.ಪಿ. ಯೋಗೇಶ್ವರ್‌ ಕಾರಣ. ಆಗ ವಿಜಯೇಂದ್ರಜೀ ಇರಲಿಲ್ಲ.

ಪೌಡರ್‌, ಸ್ನೋ ಹೊಡೆದುಕೊಂಡು ಓಡಾಡುತ್ತಿದ್ದ. ಅಂಥವರನ್ನು ಈಗ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಪಕ್ಷದ ದುರ್ದೈವ. ಈಗ ಹೊಂದಾಣಿಕೆ ಗಿರಾಕಿಗಳದ್ದೇ ಕಾಲವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲೋದು ಖಚಿತ. ಅಲ್ಲಿ ಹಿಂದೂ ವರ್ಸಸ್‌ ಮುಸ್ಲಿಂ ಇದೆ. ಪಂಚಮಸಾಲಿ ಅಂತೆಲ್ಲಾ ಬಿಡಬೇಕು. ಹಿಂದೂ ಬಚೇಗಾತೋ ಹಮ್‌ ಬಚೇಗಾ (ಹಿಂದೂ ಉಳಿದರೆ, ನಾವು ಉಳಿಯುತ್ತೇವೆ). ಇಲ್ಲವಾದರೆ ಯಾವ ರೆಡ್ಡಿ, ಪಂಚಮಸಾಲಿ, ಗಾಣಿಗ, ದಲಿತರು ಯಾರೂ ಉಳಿಯಲ್ಲ. ನಾವು ಜಗಳವಾಡುತ್ತ ಹೋದರೆ ಸಬ್‌ ಹಮಾರಾ ಹೈ (ಎಲ್ಲವೂ ನಮ್ಮದೇ) ಎನ್ನುತ್ತಾರೆ. ಬಾಂಗ್ಲಾದಲ್ಲಿ ಏನಾಗುತ್ತಿದೆ? ಹೀಗಾಗಿ ನಾವು ಜಾತಿ ಬಿಟ್ಟು ಒಂದಾಗಬೇಕು. ಈಗ ಜಾತಿ ಹೋಗಿದೆ, ಕೇವಲ ಹಿಂದೂ ಎಂದಾಗಿದೆ ಎಂದು ಹೇಳಿದರು.

 

ಟಾಪ್ ನ್ಯೂಸ್

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mann Ki Baat: “ಡಿಜಿಟಲ್‌ ಅರೆಸ್ಟ್‌’ಗೆ ತುತ್ತಾಗದ ವಿಜಯಪುರ ವ್ಯಕ್ತಿಗೆ ಮೋದಿ ಮೆಚ್ಚುಗೆ

Mann Ki Baat: “ಡಿಜಿಟಲ್‌ ಅರೆಸ್ಟ್‌’ಗೆ ತುತ್ತಾಗದ ವಿಜಯಪುರ ವ್ಯಕ್ತಿಗೆ ಮೋದಿ ಮೆಚ್ಚುಗೆ

ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?: ಯತ್ನಾಳ್‌

Basangouda Patil Yatnal: ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರಲು ಹುಚ್ಚು ಹಿಡಿದಿದೆಯಾ?

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.