JMM Allegation; ಸಿಎಂ ಸೊರೇನ್ ವಿರುದ್ಧ ಸ್ಪರ್ಧಿಸಲು ಬಿಜೆಪಿ 5 ಕೋಟಿ ರೂ. ಆಫರ್
Team Udayavani, Oct 28, 2024, 1:16 AM IST
ಹೊಸದಿಲ್ಲಿ: ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯೊಳಗೇ ಅಭ್ಯರ್ಥಿಗಳಿಗೆ 5 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ ಎಂದು ಜೆಎಂಎಂ ನಾಯಕ ಮನೋಜ್ ಪಾಂಡೆ ಆರೋಪಿಸಿದ್ದಾರೆ.
ಬರಹೈಟ್ ಕ್ಷೇತ್ರದಲ್ಲಿ ಹೇಮಂತ್ ಸೊರೇನ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಅವರ ವಿರುದ್ಧ ಸ್ಪರ್ಧಿಸಲು ಬಿಜೆಪಿಗೆ ಅಭ್ಯರ್ಥಿಗಳು ಸಿಗುತ್ತಿಲ್ಲ. ಹಾಗಾಗಿ ಪಕ್ಷದೊಳಗೇ 5 ಕೋಟಿ ರೂ. ಆಮಿಷ ಒಡ್ಡಲಾಗುತ್ತಿದೆ. ಸೊರೇನ್ ವಿರುದ್ಧ ಸ್ಪರ್ಧಿಸಿ ಸೋಲಲು ಯಾರು ಇಷ್ಟಪಡುತ್ತಾರೆ? ಒಂದೊಮ್ಮೆ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿಗೆ 150 ಮತಗಳೂ ಬರಲ್ಲ ಎಂದು ಅವರು ವ್ಯಂಗ್ಯವಾಡಿದರು. ಬರಹೈಟ್ ಕ್ಷೇತ್ರಕ್ಕೆ ಸೊರೇನ್, ಗಂಡೇ ಕ್ಷೇತ್ರದಿಂದ ಅವರ ಪತ್ನಿ ಕಲ್ಪನಾ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್ ಕಾಂಡೋಮ್
Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್ಯಾಲಿಯಲ್ಲಿ ಅಬ್ಬರಿಸಿದ ವಿಜಯ್
Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್
Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ
Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್ ತಯಾರಿ!
MUST WATCH
ಹೊಸ ಸೇರ್ಪಡೆ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
ಡಾಲರ್ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.