CJI; ಸರಕಾರದ ಮುಖ್ಯಸ್ಥರ ಭೇಟಿಯಾದರೆ ಡೀಲಾಯಿತು ಎಂದರ್ಥವಲ್ಲ
Team Udayavani, Oct 28, 2024, 1:32 AM IST
ಮುಂಬಯಿ: ಸರಕಾರದ ಮುಖ್ಯಸ್ಥರನ್ನು ನ್ಯಾಯ ಮೂರ್ತಿಗಳು ಭೇಟಿಯಾದರೆ ಯಾವುದೋ ಒಪ್ಪಂದ ನಡೆಯಿತು ಎಂದರ್ಥವಲ್ಲ ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ಮುಖ್ಯಮಂತ್ರಿಗಳ ಜತೆಗೆ ಮಾತುಕತೆ ನಡೆಸಬೇಕಾಗುತ್ತದೆ. ಏಕೆಂದರೆ ಅವರು ನ್ಯಾಯಾಂಗಕ್ಕೆ ಬಜೆಟ್ ಒದಗಿಸುತ್ತಾರೆ. ಆದರೆ ಈ ಬಜೆಟ್ ಜಡ್ಜ್ಗಳಿಗಾಗಿ ಅಲ್ಲ. ನಾವು ಕೇವಲ ಪತ್ರಗಳನ್ನೇ ನೆಚ್ಚಿ ಕುಳಿತರೆ ನಮ್ಮ ಕೆಲಸ ಆಗುವುದಿಲ್ಲ. ನಾವು ಭೇಟಿ ಆಗುವಾಗ ರಾಜಕೀಯ ಪ್ರಬುದ್ಧತೆ ಇರುತ್ತದೆಯೇ ವಿನಾ ಯಾರೂ ಪೆಂಡಿಂಗ್ ಕೇಸ್ಗಳ ಬಗ್ಗೆ ಮಾತನಾಡಿದ್ದಿಲ್ಲ ಎಂದರು. ಸಾರ್ವಜನಿಕ ಅಭಿಪ್ರಾಯದಂತೆ ಈ ಭೇಟಿಗಳಲ್ಲಿ ಯಾವುದನ್ನು ನಾವು “ಅಡೆjಸ್ಟ್’ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಖಂಡಿತ ಅರ್ಥಮಾಡಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.