Akhilesh Yadav; ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ
Team Udayavani, Oct 28, 2024, 2:01 AM IST
ಮುಂಬಯಿ: ಚುನಾವಣೆ ಹೊಸ್ತಿಲಿನಲ್ಲಿರುವ ಮಹಾರಾಷ್ಟ್ರ ದಲ್ಲಿ ಮಹಾವಿಕಾಸ ಅಘಾಡಿಯ (ಎಂವಿಎ) ಮತ್ತು ಸಮಾಜವಾದಿ ಪಕ್ಷದ ನಡುವೆ ಸೀಟು ಹಂಚಿಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾಳಗ ಬಿರುಸಾಗಿದೆ. “”ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ, ಸೀಟು ಹಂಚಿಕೆಗೆ ಎಂವಿಎ ಒಪ್ಪದಿದ್ದರೆ ನಮಗೆ ಎಲ್ಲಿ ಜನ ಬೆಂಬಲ ಇದೆಯೋ ನಾವು ಅಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ” ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪಷ್ಟ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕನ್ನಡದಲ್ಲಿ ಎಂಜಿನಿಯರಿಂಗ್ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ
Israel ಸರ್ಜಿಕಲ್ ಸ್ಟ್ರೈಕ್: ಇರಾನ್ ಗೌಪ್ಯ ನೆಲೆ ಧ್ವಂಸ!
Team India; ಮುಂಬಯಿ ಟೆಸ್ಟ್ಗೆ ಮುನ್ನ 2 ದಿನ ಕಡ್ಡಾಯ ಅಭ್ಯಾಸ!
War in 2025: ಬಾಬಾ ವಂಗಾ, ನಾಸ್ಟ್ರಾಡಾಮಸ್ ಒಂದೇ ಥರದ ಭವಿಷ್ಯ
Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.