Delhi; ಅಕ್ರಮ ಚೀನಿ ಮೊಬೈಲ್‌ ಜಾಮರ್‌ ಪತ್ತೆ


Team Udayavani, Oct 28, 2024, 2:06 AM IST

police crime

ಹೊಸದಿಲ್ಲಿ: ಇಲ್ಲಿನ ಪಾಲಿಕಾ ಬಜಾರ್‌ನ ಅಂಗಡಿಯೊಂದರಲ್ಲಿ 2 ಅಕ್ರಮ ಚೀನಿ ಮೊಬೈಲ್‌ ಜಾಮರ್‌ ಪತ್ತೆಯಾಗಿದ್ದು, ಅಂಗಡಿ ಮಾಲಕನನ್ನು ಬಂಧಿಸಲಾಗಿದೆ. ಇದು ಭದ್ರತೆಗೆ ತೊಡಕಾಗುವ ಕಾರಣ ಮತ್ತು ಇವುಗಳನ್ನು ಮಾರಲು ಪರವಾನಿಗೆ ಇಲ್ಲದ ಕಾರಣ ಅಂಗಡಿ ಮಾಲಕ ರವಿ ಮಾಥುರ್‌ನನ್ನು ಬಂಧಿಸಲಾಗಿದೆ. ಕೇಂದ್ರ ಸರಕಾರದ ನಿಯಮಗಳ ಪ್ರಕಾರ ಚೀನದ ಈ ಜಾಮರ್‌ಗಳನ್ನು ಅಧಿಕೃತವಾಗಿ ಸರಕಾರ, ರಕ್ಷಣ ಪಡೆಯಲ್ಲಿನ ಅಧಿಕಾರಿಗಳು ಪರವಾನಿಗೆ ಹಾಗೂ ದಾಖಲೆಗಳೊಂದಿಗೆ ಬಳಕೆ ಮಾಡಬಹುದು. ಈ ಅಕ್ರಮ ಜಾಮರ್‌ಗಳು ಅವಿರುವ 50 ಮೀ. ದೂರದವರೆಗೆ ಸೆಲ್ಯುಲಾರ್‌ ಸಿಗ್ನಲ್‌ಗ‌ಳಿಗೆ ತೊಂದರೆ ಉಂಟುಮಾಡುತ್ತವೆ.

ಟಾಪ್ ನ್ಯೂಸ್

1-ms

Mohammed Shami ಗೈರು ಭಾರತಕ್ಕೆ ದೊಡ್ಡ ಹೊಡೆತ ಎಂದ ಆಸೀಸ್‌ ಕೋಚ್‌: ಕ್ಷಮೆ ಯಾಚಿಸಿದ ಶಮಿ

BY-ELECTION: ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ: ಚರ್ಚೆ ಮತ್ತೆ ಆರಂಭ

BY-ELECTION: ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ: ಚರ್ಚೆ ಮತ್ತೆ ಆರಂಭ

Karnataka: ಇಂದು ಸಂಪುಟ ಸಭೆ: ಜಾತಿ ಗಣತಿ ವರದಿ ಮಂಡನೆ ಕ್ಷೀಣ

Karnataka: ಇಂದು ಸಂಪುಟ ಸಭೆ: ಜಾತಿ ಗಣತಿ ವರದಿ ಮಂಡನೆ ಕ್ಷೀಣ

delhi air

Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ

Somnath

Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್‌ ತಯಾರಿ!

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ

Somnath

Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್‌ ತಯಾರಿ!

akhilesh

Akhilesh Yadav; ರಾಜಕೀಯದಲ್ಲಿ ತ್ಯಾಗದ ಮಾತೇ ಇಲ್ಲ

salman-khan

Salman Khan; ದೇಗುಲಕ್ಕೆ ಹೋಗಿ ಕ್ಷಮೆ ಕೇಳಲಿ: ಟಿಕಾಯತ್‌

rajnath 2

China border; ಸೈನಿಕರ ಜತೆ ಸಚಿವ ರಾಜನಾಥ್‌ ದೀಪಾವಳಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-ms

Mohammed Shami ಗೈರು ಭಾರತಕ್ಕೆ ದೊಡ್ಡ ಹೊಡೆತ ಎಂದ ಆಸೀಸ್‌ ಕೋಚ್‌: ಕ್ಷಮೆ ಯಾಚಿಸಿದ ಶಮಿ

BY-ELECTION: ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ: ಚರ್ಚೆ ಮತ್ತೆ ಆರಂಭ

BY-ELECTION: ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ: ಚರ್ಚೆ ಮತ್ತೆ ಆರಂಭ

Karnataka: ಇಂದು ಸಂಪುಟ ಸಭೆ: ಜಾತಿ ಗಣತಿ ವರದಿ ಮಂಡನೆ ಕ್ಷೀಣ

Karnataka: ಇಂದು ಸಂಪುಟ ಸಭೆ: ಜಾತಿ ಗಣತಿ ವರದಿ ಮಂಡನೆ ಕ್ಷೀಣ

delhi air

Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ

Somnath

Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್‌ ತಯಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.