Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Team Udayavani, Oct 28, 2024, 11:34 AM IST
ಗಂಗಾವತಿ: ಕಾಲುಬಾಯಿ ರೋಗದಿಂದ ಒಂದೇ ವಾರದಲ್ಲಿ ತಾಲೂಕಿನ ತಿರುಮಲಾಪೂರ ಗ್ರಾಮದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕುರಿಗಾರರಿಗೆ ಲಕ್ಷಾಂತರ ರೂ.ನಷ್ಟವಾಗಿದ್ದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಪಶುಗಳಿಗೆ ಲಸಿಕೆ ಹಾಕುವ ಕಾರ್ಯ ಮಾಡುತ್ತಿದ್ದು ಇನ್ನೂ ಬಹುತೇಕ ಗ್ರಾಮೀಣ ಭಾಗಕ್ಕೆ ಲಸಿಕಾ ತಂಡ ಹೋಗಿಲ್ಲ.ಈ ವರ್ಷ ಮಳೆಗಾಲ ಹೆಚ್ಚಾಗಿರುವ ಕಾರಣ ಪಶುಗಳಿಗೆ ಕಾಲುಬಾಯಿ ರೋಗ ವ್ಯಾಪಕವಾಗಿದ್ದು ಇದರಿಂದಾಗಿ ಜಿಲ್ಲೆಯ ಬಹುತೇಕ ಗ್ರಾಮೀಣ ಭಾಗದಲ್ಲಿ ದನ,ಕುರಿ ಮತ್ತು ಮೇಕೆಗಳಿಗೆ ಕಾಲುಬಾಯಿ ರೋಗ ವ್ಯಾಪಕವಾಗಿ ಹರಡಿದೆ.
ಸಿಬ್ಬಂದಿ ಕೊರತೆಯ ನೆಪ: ಪಶುಸಂಗೋಪನೆ ಇಲಾಖೆಯಲ್ಲಿ ವೈದ್ಯರು ಸೇರಿ ಅಗತ್ಯವಾದ ಸಿಬ್ಬಂದಿ ಕೊರತೆ ಇದ್ದು ಪಶುಗಳ ಸಂಖ್ಯೆಗೆ ಹೋಲಿಸಿದರೆ ಸಿಬ್ಬಂದಿ ಬಹಳ ಕಡಿಮೆ ಇದೆ. ಸಿಬ್ಬಂದಿ ಕೊರತೆ ಹಲವು ದಶಕಗಳಿಂದ ಇದ್ದರೂ ಸರಕಾರಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪಶುಗಳಿಗೆ ಬರುವ ರೋಗಗಳ ಕುರಿತು ಮುನ್ನೆಚ್ಚರಿಕೆ ವಹಿಸುವಲ್ಲಿ ಪಶುಸಂಗೋಪನೆ ಇಲಾಖೆ ವಿಫಲವಾಗಿದೆ.
ಇದನ್ನೂ ಓದಿ: Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Mallikatte: ಸಿಟಿ ಆಸ್ಪತ್ರೆ ಜಂಕ್ಷನ್; ರಸ್ತೆ ಕಾಂಕ್ರೀಟ್ ಕಾಮಗಾರಿ ಆರಂಭ
Son of Muthanna; ಮುತ್ತಣ್ಣನಿಗೆ ಶಿವಣ್ಣ ಸಾಥ್: ತಂದೆ-ಮಗನ ಬಾಂಧವ್ಯದ ಸುತ ಸಿನಿಮಾ
BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ
Mangaluru: ನಾಳೆಯಿಂದ ನೀತಿ ಸಂಹಿತೆ ಸಡಿಲಿಕೆ; ನೂತನ ಮೇಯರ್ ಆಡಳಿತ ಶುರು
AUSvsPAK: ಪಾಕ್ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.