Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
Team Udayavani, Oct 28, 2024, 2:33 PM IST
ಹೊಸಪೇಟೆ: ತ್ರೀವ ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಮಗುವಿಗೆ ವೈದ್ಯರಿಂದ ತುರ್ತು ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದ ಘಟನೆ ನಗರದ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಸೋಮವಾರ (ಅ.28) ನಡೆದಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ ಧೋರಣೆ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ.
ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ಎಂಬವವರ ಪುತ್ರ ಕುಶಾಲ್ (5) ಮೃತಪಟ್ಟ ಮಗು.
ತ್ರೀವ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವನ್ನು ಕರೆದುಕೊಂಡು ಬೆಳಗ್ಗೆ 7 ಗಂಟೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ವೈದ್ಯರು ಇರಲ್ಲಿಲ್ಲ. ಅ. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಮಗುವಿಗೆ ಚಿಕಿತ್ಸೆ ಕೊಡಿಸಿದ್ದರು. ಮಗು ಚೆನ್ನಾಗಿದೆ ವೈದ್ಯರು ಹೇಳಿ ಕಳುಹಿಸಿದ್ದರು. ಸೋಮವಾರ ಬೆಳಗ್ಗೆ ಜ್ವರ ಹೆಚ್ಚಾಗಿದೆ ಎಂದು ಮಗುವಿನೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ತುರ್ತು ಚಿಕಿತ್ಸೆ ನೀಡಲು ವೈದ್ಯರಿರಲಿಲ್ಲ. ವೈದ್ಯರು ಸ್ಥಳದಲ್ಲಿ ಲಭ್ಯವಿದ್ದರೆ ಮಗು ಬದುಕುಳಿಯುತ್ತಿತ್ತು. ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣವಾಗಿದೆ ಎಂದು ಪೊಷಕರು ಆರೋಪಿಸಿದರು.
ನಗರದ ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
Ballari: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು ಬಳ್ಳಾರಿಗೆ ಶಿಫ್ಟ್
BY-Election: ಫಲಿತಾಂಶದ ಬಳಿಕ ಯೋಗಿಗೆ ಅರಿವು: ಬಿ.ವೈ. ವಿಜಯೇಂದ್ರ
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
By Election; ಯೋಗೇಶ್ವರ್ ನಮ್ಮ ಜತೆಗಿದ್ದರು, ಈಗಿಲ್ಲ ಅಷ್ಟೇ….: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ಗೆ ಕ್ರಮ: ಸಚಿವ ಪಾಟೀಲ್
Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ
Ajekar Case: ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು
Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.