Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

ಪ್ರಾದೇಶಿಕ ಅಭಿವೃದ್ಧಿ, ಸಮಸ್ಯೆಗಳ ಕುರಿತು ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.

Team Udayavani, Oct 28, 2024, 4:57 PM IST

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

ವಾರಾಣಸಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಹರ್ರುವಾದ ಕಾಝಿ ಸರೈ ಪ್ರದೇಶದಲ್ಲಿ 51 ಅಡಿ ಎತ್ತರದ ಭಗವಾನ್‌ ಹನುಮಂತನ ವಿಗ್ರಹವನ್ನು ಅನಾವರಣಗೊಳಿಸಿದರು.

ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಯೋಗಿ ಅವರು ಹನುಮಾನ್‌ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ವಿಧಿ-ವಿಧಾನ ನೆರವೇರಿಸುವ ಮೂಲಕ ಒಂದು ದಿನದ ವಾರಾಣಸಿ ಭೇಟಿಯನ್ನು ಮುಕ್ತಾಯಗೊಳಿಸಿದ್ದರು.

ಜನಾಕರ್ಷಣಿಯ ಈ ಹನಮಂತ ವಿಗ್ರಹವನ್ನು ರಾಜಸ್ಥಾನದ ಶಿಲ್ಪಿಗಳು ಎರಡು ವರ್ಷಗಳ ಕಾಲ ಕೆತ್ತಿ, ರೂಪುಗೊಳಿಸಿದ್ದರು. ಇಲ್ಲಿನ ಜೈ ಹನುಮಾನ್‌ ಶ್ರೀ ಪೀಠ ಟ್ರಸ್ಟ್‌ ಹನುಮಾನ್‌ ಪ್ರತಿಮೆಯನ್ನು ಸ್ಥಾಪಿಸಿದೆ.

ಹನುಮಂತ ಪ್ರತಿಮೆ ಕಾಶಿ ಜನತೆಯ ವಿಶ್ವಾಸದ ಪ್ರತೀಕವಾಗಿದೆ ಎಂದು ಸಿಎಂ ಯೋಗಿ ಬಣ್ಣಿಸಿದರು. ಪ್ರತಿಮೆ ಅನಾವರಣಕ್ಕೂ ಮುನ್ನ ಸಿಎಂ ಯೋಗಿ ಅವರು ಕಾಲ ಭೈರವ ದೇವಸ್ಥಾನ, ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ವಾರಾಣಸಿ ಸರ್ಕ್ಯೂಟ್‌ ಹೌಸ್‌ ನಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ, ಪ್ರಾದೇಶಿಕ ಅಭಿವೃದ್ಧಿ, ಸಮಸ್ಯೆಗಳ ಕುರಿತು ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವೀಡಿಯೊ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವೀಡಿಯೊ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

accident

Kundapura: ಪ್ರತ್ಯೇಕ ಅಪಘಾತದಲ್ಲಿ ಮೂವರಿಗೆ ಗಾಯ

4

Kasaragod: ಎಂಡೋಸಲ್ಫಾನ್‌ ಸಂತ್ರಸ್ತೆ ನೇಣು ಬಿಗಿದು ಆತ್ಮಹತ್ಯೆ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.