Kasaragod: ಕಳವು ಪ್ರಕರಣ; ಆರೋಪಿಯ ಬಂಧನ


Team Udayavani, Oct 28, 2024, 10:00 PM IST

arest

ಕಾಸರಗೋಡು: ಬೇಳ ರತ್ನಗಿರಿಯ ಶ್ರೀ ಕುದ್ರೆಕ್ಕಾಳಿ ಅಮ್ಮ ಕ್ಷೇತ್ರದಿಂದ ಗಂಟೆಗಳನ್ನು ಕಳವು ಮಾಡಿದ ಆರೋಪಿ ಮೆಣಸಿನಪಾರೆ ನಿವಾಸಿ ಸತೀಶ್‌ ಯಾನೆ ದೀಪಕ್‌(40)ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಕ್ಷೇತ್ರದಿಂದ ಕಳವು ಮಾಡಿದ ಎಂಟು ಗಂಟೆಗಳನ್ನು ಬದಿಯಡ್ಕದ ಗುಜರಿ ಅಂಗಡಿಗೆ ಮಾರಾಟ ಮಾಡಲು ಯತ್ನಿಸಿದ್ದನು. ಗಂಟೆಗಳನ್ನು ನೋಡಿ ಸಂಶಯಗೊಂಡ ಅಂಗಡಿ ಮಾಲಕ ಈ ವಿಷಯವನ್ನು ಕೂಡಲೇ ಪೊಲೀಸರಿಗೆ ತಿಳಿಸಿದ್ದರು. ತತ್‌ಕ್ಷಣ ಅಂಗಡಿಗೆ ಬಂದ ಪೊಲೀಸರು ಆತನನ್ನು ಬಂಧಿಸಿದರು.

ಈ ಗಂಟೆಗಳಿಗೆ ಒಟ್ಟು 16 ಸಾವಿರ ರೂ. ಮೌಲ್ಯ ಅಂದಾಜಿಸಲಾಗಿದೆ. ಗಂಟೆ ಕಳವಿನ ಬಗ್ಗೆ ಕ್ಷೇತ್ರದ ಆಡಳಿತ ಸಮಿತಿ ಜತೆ ಕಾರ್ಯದರ್ಶಿ ಉದಯಕೃಷ್ಣ ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದರು. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮನೆಯೊಂದರ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವು, ಗೋದಾಮಿನಿಂದ ಮಕ್ಕಳ ಪೌಷ್ಠಿಕ ಆಹಾರ ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cr

Kasaragod: ಅಪರಾಧ ಸುದ್ದಿಗಳು

4

Kasaragod: ಎಂಡೋಸಲ್ಫಾನ್‌ ಸಂತ್ರಸ್ತೆ ನೇಣು ಬಿಗಿದು ಆತ್ಮಹತ್ಯೆ

1

Kasaragod: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kumbale-Student

Kumbale: ಅಸೌಖ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು

2

Kasaragod: ಕುಖ್ಯಾತ ಆರೋಪಿ ಕಾರಾಟ್‌ ನೌಶಾದ್‌ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Rajahamsa

Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.