Kasaragod: ಅಪರಾಧ ಸುದ್ದಿಗಳು


Team Udayavani, Oct 28, 2024, 10:15 PM IST

cr

ಹ್ಯಾಶಿಸ್‌ ಆಯಿಲ್‌ ಸಾಗಾಟ ಪ್ರಕರಣ; ಹತ್ತು ವರ್ಷ ಕಠಿನ ಸಜೆ
ಕಾಸರಗೋಡು:
ಅಮಲು ಪದಾರ್ಥ ಹ್ಯಾಶಿಸ್‌ ಆಯಿಲ್‌ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಹೊಸದುರ್ಗ ಪಡನ್ನಕ್ಕಾಡ್‌ ಬಿಸ್ಮಿಲ್ಲಾ ಮಂಜಿಲ್‌ನ ರಿಯಾಸ್‌ ಎ.ಸಿ.(29)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ(ದ್ವಿತೀಯ) ಹತ್ತು ವರ್ಷ ಕಠಿನ ಸಜೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಮೂರು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2022 ಸೆ.29 ರಂದು ಬೇಕಲ ಕೋಟೆ ಸಮೀಪ ರಿಯಾಸ್‌ನನ್ನು ಬೇಕಲ ಪೊಲೀಸರು ಬಂಧಿಸಿದ್ದರು.

ಕೆರೆಗೆ ಬಿದ್ದು ಸಾವು
ಕಾಸರಗೋಡು: ಮರದ ರೆಂಬೆ ಕಡಿಯಲು ಮರಕ್ಕೆ ಹತ್ತಿದ ಬೆಳ್ಳೂರು ಕಕ್ಕೆಬೆಟ್ಟು ನಿವಾಸಿ ಬಾಬು ನಾಯ್ಕ(60) ಅವರು ಕೆರೆಗೆ ಬಿದ್ದು ಸಾವಿಗೀಡಾದರು. ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಕೆರೆಗೆ ಬಿದ್ದಿದ್ದು, ಅಗ್ನಿಶಾಮಕ ದಳ ಅವರನ್ನು ಮೇಲಕ್ಕೆತ್ತಿದರೂ, ರಕ್ಷಿಸಲು ಸಾಧ್ಯವಾಗಲಿಲ್ಲ.

ಯುವತಿಗೆ ಕಿರುಕುಳ : ಕೇಸು ದಾಖಲು
ಕಾಸರಗೋಡು: ಇಪ್ಪತ್ತರ ಯುವತಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಿರುವನಂತಪುರ ಆಟಿಂಗಲ್‌ ನಿವಾಸಿ ಶ್ಯಾಂಜಿತ್‌(26) ವಿರುದ್ಧ ನೀಲೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಯುವಕನ ಅಪಹರಣ : ಬಂಧನ
ಕಾಸರಗೋಡು: ಚಟ್ಟಂಚಾಲ್‌ ಕುನ್ನಾರದ ಕೆ.ಅರ್ಶಾದ್‌(26) ಅವರನ್ನು ಕಾರಿನಲ್ಲಿ ಬಂದು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಲಂಪಾಡಿ ಅಕ್ಕರಪಳ್ಳ ನಿವಾಸಿ ಅಮೀರಲಿ(26)ನನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ.

ಮನೆಯಿಂದ ಕಳವು
ಕುಂಬಳೆ: ಪೆರ್ಮುದೆಯ ಹೊಟೇಲ್‌ ವ್ಯಾಪಾರಿ ರಾಮಕೃಷ್ಣ ಅವರ ಮನೆಯಿಂದ ಬೆಳ್ಳಿ ಆಭರಣಗಳು, 20 ಸಾವಿರ ರೂ. ನಗದು, ದಾಖಲೆ ಪತ್ರಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arest

Kasaragod: ಕಳವು ಪ್ರಕರಣ; ಆರೋಪಿಯ ಬಂಧನ

4

Kasaragod: ಎಂಡೋಸಲ್ಫಾನ್‌ ಸಂತ್ರಸ್ತೆ ನೇಣು ಬಿಗಿದು ಆತ್ಮಹತ್ಯೆ

1

Kasaragod: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kumbale-Student

Kumbale: ಅಸೌಖ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು

2

Kasaragod: ಕುಖ್ಯಾತ ಆರೋಪಿ ಕಾರಾಟ್‌ ನೌಶಾದ್‌ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

puttige-2

Udupi; ಗೀತಾರ್ಥ ಚಿಂತನೆ 78: ಕಷ್ಟನಿವಾರಣೆಯೂ ಪುಣ್ಯ ಸಂಪಾದನೆಯೂ…

Rajahamsa

Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.