Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ


Team Udayavani, Oct 28, 2024, 6:57 PM IST

army

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಸೋಮವಾರ(ಅ28) ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಕನಿಷ್ಠ ಮೂವರು ಉಗ್ರರು ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳು ಈ ಪ್ರದೇಶದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿಸಿದ್ದು ಕಾರ್ಯಾಚರಣೆ ಮುಂದುವರೆದಿದೆ. ಘಟನೆಯ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.

ಬಟಾಲ್ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಮೂವರು ಉಗ್ರರು ಸೇನಾ ವಾಹನದ ಮೇಲೆ ಹಲವು ಸುತ್ತು ಗುಂಡು ಹಾರಿಸಿದ್ದರು. ಮೂಲಗಳ ಪ್ರಕಾರ ಭದ್ರತಾ ಪಡೆಗಳು ತತ್ ಕ್ಷಣವೇ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ಪ್ರಾರಂಭಿಸಿದ್ದವು.

ದೀಪಾವಳಿ ಹಬ್ಬದ ತಯಾರಿಗಾಗಿ ಜಮ್ಮು ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದ್ದ ವೇಳೆ ಈ ಘಟನೆ ನಡೆದಿದೆ.ಭದ್ರತಾ ಪಡೆಗಳು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಿವೆ.

ಕಳೆದ ವಾರದಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ, ವಿಶೇಷವಾಗಿ ಕಣಿವೆಯಲ್ಲಿ ನಡೆದ ಅನೇಕ ಗುಂಡಿನ ಚಕಮಕಿಗಳಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BJP 2

Jharkhand polls; ಬಿಜೆಪಿ 2 ನೇ ಪಟ್ಟಿ ಬಿಡುಗಡೆ: ಸಿಎಂ ಹೇಮಂತ್ ವಿರುದ್ಧ ಗಮ್ಲಿಯೆಲ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

crime

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.