Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ; 43.32 ಲಕ್ಷ ರೂ. ವಂಚನೆ


Team Udayavani, Oct 28, 2024, 9:20 PM IST

2

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸುವ ನೆಪದಲ್ಲಿ 43.32 ಲ.ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ದೂರುದಾರರನ್ನು ವಾಟ್ಸ್‌ಆ್ಯಪ್‌ ಮೂಲಕ ಸಂಪರ್ಕಿಸಿದ ಅಪರಿಚಿತ ವ್ಯಕ್ತಿಯೋರ್ವ ಆತನನ್ನು ಮಂಜು ಪಚೀಶಿಯಾ ಎಂಬುದಾಗಿ ಪರಿಚಯಿಸಿಕೊಂಡು ತಾನು ಲೈಫ್ ಸೆಕ್ಯುರಿಟಿ ಲಿಮಿಟೆಡ್‌ನ‌ ಅಸಿಸ್ಟೆಂಟ್‌ ಆಗಿರುವುದಾಗಿ ತಿಳಿಸಿ, ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭಾಂಶ ಗಳಿಸಬಹುದು ಎಂದು ನಂಬಿಸಿದ ಅನಂತರ ಲಿಂಕ್‌ವೊಂದನ್ನು ಕಳುಹಿಸಿ ಅದರಲ್ಲಿ ಸೇರ್ಪಡೆಗೊಳಿಸಿದ್ದಾರೆ.

ಸೆ.26ರಿಂದ ಅ.23ರವರೆಗೆ ಹಂತ ಹಂತವಾಗಿ 43,32,502 ರೂ.ಗಳನ್ನು ಬೇರೆ ಬೇರೆ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದರು. ಬಳಿಕ ದೂರುದಾರರು ಹೂಡಿದ ಹಣ ಹಿಂಪಡೆಯಲು ಮುಂದಾದಾಗ ಅಪರಿಚಿತ ವ್ಯಕ್ತಿಯು ಶೇ.25ರಷ್ಟು ಕಮಿಷನ್‌ ಹಣ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಆಗ ದೂರುದಾರರಿಗೆ ಮೋಸ ಹೋಗಿರುವುದು ತಿಳಿದುಬಂದಿದೆ.

ಟಾಪ್ ನ್ಯೂಸ್

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!

1-jd-nikhil

JDS; ವಿರೋಧಿಗಳಿಂದ ನನ್ನ ಹಣೆಬರಹ ಬದಲಿಸಲು ಆಗದು: ನಿಖಿಲ್‌

Kota-poojary

Udupi: ರಾಷ್ಟ್ರೀಕೃತ ಬ್ಯಾಂಕ್‌ಗಳು ಬಡವರ ಸ್ನೇಹಿಯಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

1-wewqe

Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

kalla

Mangaluru: ಪಿಜಿಯಿಂದ ವಿದ್ಯಾರ್ಥಿನಿಯರ ಮೊಬೈಲ್‌, ಪರ್ಸ್‌ ಕಳವು

Court-1

Mangaluru: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!

1-ree

Aadhaar ವಿರುದ್ಧ ಸಮರ ಸಾರಿದ್ದ ನ್ಯಾ| ಪುಟ್ಟಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.