![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 29, 2024, 9:49 PM IST
ಪುತ್ತೂರು: ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ನ ಕಾರ್ಯಾಲಯ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನದ ಮೇರೆಗೆ ತೆರಳಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರನ್ನು ತಡೆದಿರುವ ಘಟನೆಯನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಖಂಡಿಸಿದೆ.
ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಅರುಣ್ ಕುಮಾರ್ ಪುತ್ತಿಲ ಹಾಗೂ ಪಕ್ಷದ ವಿವಿಧ ಜವಾಬ್ದಾರಿ ವಹಿಸಿದ ಕಾರ್ಯಕರ್ತರು ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಕಾರ್ಯಾಲಯದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದಾಗ ನಡೆದ ಘಟನೆ ಇಡೀ ಹಿಂದೂ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಟ್ರಸ್ಟ್ನ ಸಮಸ್ತ ಹಿತೈಷಿಗಳು ಅವರ ಜತೆ ನಿಲ್ಲಲ್ಲಿದ್ದೇವೆ.
ತಡೆಯೊಡ್ಡಿದ ವ್ಯಕ್ತಿಗಳು ಹಾಗೂ ಅವರ ಹಿಂದಿರುವ ಶಕ್ತಿಗಳಲ್ಲಿ ಹಲವರಿಗೆ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿ ಇರುವುದು ದುರ್ದೈವದ ಸಂಗತಿ. ಅವರ ವಿರುದ್ಧ ಸಂಘಟನೆಯ ಹಿರಿಯರು ಕ್ರಮ ಕೈಗೊಳ್ಳುವಂತೆ ಟ್ರಸ್ಟ್ ಆಗ್ರಹಿಸುತ್ತದೆ ಎಂದಿದೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.