![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 30, 2024, 6:45 AM IST
ಮುಂಬೈ: ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಇತ್ತೀಚೆಗೆ ನಿಧನರಾದ ಟಾಟಾ ಸನ್ಸ್ ಅಧ್ಯಕ್ಷರಾಗಿದ್ದ ರತನ್ ಟಾಟಾರ ನಮ್ರತೆ ಮತ್ತು ಸರಳತೆ ಕುರಿತು ನೆನೆದಿದ್ದಾರೆ.
ಒಮ್ಮೆ ವಿಮಾನ ನಿಲ್ದಾಣವೊಂದರಲ್ಲಿ ಫೋನ್ ಕರೆ ಮಾಡಲು ಹಣವಿಲ್ಲವೆಂದು ಟಾಟಾರವರು ತನ್ನ ಬಳಿ ಹಣ ಕೇಳಿದ್ದರು. ಹಾಗೆಯೇ ಇನ್ನೊಮ್ಮೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಟಾಟಾ, ತಮ್ಮ ಬಳಿ ಕಾರಿಲ್ಲದ ಕಾರಣ, ತನ್ನ ಮನೆಯವರೆಗೂ ಕಾರಿನಲ್ಲಿ ಬಿಡಬಹುದೇ ಎಂದು ನನ್ನ ಸ್ನೇಹಿತನಲ್ಲಿ ಕೇಳಿಕೊಂಡಿದ್ದರು ಎಂದು ಅಮಿತಾಭ್ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.