Check theft case: ಚೆಕ್‌ ಕಳವು ಕೇಸ್‌; ಬ್ಯಾಂಕ್‌ಗೆ 35000 ರೂ. ದಂಡ


Team Udayavani, Oct 30, 2024, 1:20 PM IST

Check theft case: ಚೆಕ್‌ ಕಳವು ಕೇಸ್‌; ಬ್ಯಾಂಕ್‌ಗೆ 35000 ರೂ. ದಂಡ

ಬೆಂಗಳೂರು: ಚೆಕ್‌ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ ಕೊರಿಯರ್‌ ಸಂಸ್ಥೆ ಹಾಗೂ ಗ್ರಾಹಕ ಚೆಕ್‌ ಕಳೆದುಕೊಂಡಿರುವುದಾಗಿ ದೂರು ನೀಡಿದ ಬಳಿಕವೂ ಚೆಕ್‌ ನಗದೀಕರಣ ಮಾಡಿ ಗ್ರಾಹಕ ಸೇವೆಯಲ್ಲಿ ವ್ಯತ್ಯಯ ಮಾಡಿದ ಬ್ಯಾಂಕ್‌ಗೆ ಗ್ರಾಹಕ ವ್ಯಾಜ್ಯಗಳ ನ್ಯಾಯಾಲಯ 40,100 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬೆಂಗಳೂರು ಆರ್‌.ಟಿ. ನಗರದ ನಿವಾಸಿ ಅಭಿಮನ್ಯು ಉದ್ಯಮಿಯಾಗಿದ್ದು, ಇವರು 2014ರ ಫೆಬ್ರವರಿ 13ರಂದು 8 ಚೆಕ್‌ಗಳನ್ನು ವಿವಿಧ ಸ್ಥಳಗಳಿಗೆ ಕೊರಿಯರ್‌ ಮೂಲಕ ಡೀಲರ್‌ಗಳ ವಿಳಾಸಕ್ಕೆ ಕಳುಹಿಸಿದ್ದಾರೆ. ಆದರೆ ಕೊರಿಯರ್‌ ಸಂಸ್ಥೆಯು ನಿಗದಿತ ಸಂಖ್ಯೆಯ ಒಂದು ಚೆಕ್‌ ಕಳೆದು ಹೋಗಿರುವುದಾಗಿ ಅಭಿಮನ್ಯು ಸಿಂಗ್‌ಗೆ ತಿಳಿಸಿ, ಆರ್‌.ಟಿ. ನಗರದ ಪೊಲೀಸ್‌ ಠಾಣೆಯಲ್ಲಿ ಚೆಕ್‌ ಕಳೆದು ಹೋಗಿರುವುದಾಗಿ ದೂರು ನೀಡಿದ್ದರು. ಇದೇ ವೇಳೆ ಅಭಿಮನ್ಯು ಅವರು ಬ್ಯಾಂಕ್‌ಗೆ ಕರೆ ಮಾಡಿ, ನಿಗದಿತ ಸಂಖ್ಯೆಯ 35,100 ರೂ. ಮೌಲ್ಯದ ಚೆಕ್‌ ನಗದೀಕರಣ ಮಾಡದಂತೆ ಮನವಿ ಮಾಡಿದ್ದರು. ಕಳೆದು ಹೋದ ಚೆಕ್‌ ಫೆ.15ರಂದು ಡೀಲರ್‌ ನಗದೀಕರಣ ಮಾಡಿರುವುದು ಕಂಡು ಬಂದಿದೆ. ಈ ಕುರಿತು ಕೊರಿಯರ್‌ ಸಂಸ್ಥೆಯನ್ನು ಸಂಪರ್ಕಿಸಿದಾಗ, ಸಂಸ್ಥೆಯು ಬೇರೆ ಸಿಬ್ಬಂದಿಯೊಬ್ಬರು ಆಪ್‌ಡೇಟ್‌ ಮಾಡದೇ ನಿಯಮ ಬಾಹಿರವಾಗಿ ವಿಳಾಸದಲ್ಲಿ ಉಲ್ಲೇಖೀಸಿದ ಸ್ಥಳಕ್ಕೆ ಡೆಲಿವರಿ ಮಾಡಿರುವುದು ಮಾಹಿತಿ ನೀಡಿದ್ದರು. ಇದೇ ವೇಳೆ ಬ್ಯಾಂಕ್‌ ಗ್ರಾಹಕ ಚೆಕ್‌ ನಗದೀಕರಣ ತಡೆ ಹಿಡಿಯುವಂತೆ ದೂರು ನೀಡಿದ್ದರೂ, ಚೆಕ್‌ ನಗದೀಕರಣ ಮಾಡಿ ಗ್ರಾಹಕ ಸೇವೆಯಲ್ಲಿ ವ್ಯತ್ಯಯ ಎಸಗಿದೆ ಎನ್ನುವುದಾಗಿ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ವಾದವೇನು?: ದೂರುದಾರರು ತಮ್ಮ ಚೆಕ್‌ನ್ನು ಡೆಲಿವರಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಕೊರಿ ಯರ್‌ ಸಂಸ್ಥೆ ಹಾಗೂ ಕಳೆದುಹೋದ ಚೆಕ್‌ ನಗದೀಕರಿ ಸದಂತೆ ದೂರು ನೀಡಿದರೂ ರಾಷ್ಟ್ರೀಕೃತ ಬ್ಯಾಂಕ್‌ 35,100 ರೂ. ಮೌಲ್ಯದ ಚೆಕ್‌ ನಗದೀಕರಣ ಮಾಡಿದೆ. ಗ್ರಾಹಕ ಸೇವೆಯಲ್ಲಿ ವ್ಯತ್ಯಯ ಮಾಡಿದ ಕೊರಿಯರ್‌ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ನಿಂದ 35,100 ಚೆಕ್‌ ಮೊತ್ತ ಹಾಗೂ 10 ಸಾವಿರ ರೂ.ಪರಿಹಾರ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎರಡು ಕಡೆಯ ವಾದ ವಿವಾದ ಆಲಿಸಿದ ಬೆಂಗಳೂರು ಒಂದನೇ ಹೆಚ್ಚುವರಿ ಗ್ರಾಹಕ ವ್ಯಾಜ್ಯಗಳ ನ್ಯಾಯಾಲಯದ ಬ್ಯಾಂಕ್‌ ಹಾಗೂ ಕೊರಿಯರ್‌ ಸಂಸ್ಥೆಯಿಂದ ಗ್ರಾಹಕ ಸೇವೆಯಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಕೊರಿಯರ್‌ ಸಂಸ್ಥೆಯು 5 ಸಾವಿರ ಹಾಗೂ ಬ್ಯಾಂಕ್‌, ಚೆಕ್‌ ಮೊತ್ತ 35,100 ರೂ.ವನ್ನು ದೂರುದಾರರಿಗೆ 2015ರಿಂದ ಸೆ.29ರ ವರೆಗೆ ಶೇ.6ಬಡ್ಡಿ ದರದಲ್ಲಿ ಪಾವತಿ ಮಾಡುವಂತೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.