Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ


Team Udayavani, Nov 5, 2024, 12:15 AM IST

Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ

ತಂತಥಾ ಕೃಪಯಾವಿಷ್ಟಮಶ್ರುಪೂರ್ಣಾಕುಲೇಕ್ಷಣಮ್‌| ವಿಷೀದಂತಮಿದಂ ವಾಕ್ಯಮುವಾಚ ಮಧುಸೂದನಃ||
ಎರಡನೆಯ ಅಧ್ಯಾಯದಲ್ಲಿ ಸಂಜಯ ಹೇಳುವ ಮೊದಲ ಶ್ಲೋಕ. ಮಧುಸೂದನ ಎಂದು ಕೃಷ್ಣನನ್ನು ಕರೆದಿದ್ದಾನೆ. ಮಧು ಎಂಬ ರಾಕ್ಷಸನನ್ನು ಕೊಂದದ್ದಕ್ಕಾಗಿ ಈ ಹೆಸರು ಇದೆಯಾರೂ, ಇಲ್ಲಿ ಬೇರೆ ಅರ್ಥವಿದೆ.

ಮಧುವಾದದ್ದನ್ನು ನಾಶಮಾಡುವವನೀತ. ಸಿಹಿ ಮಾತಿಗೆ ಒಳಗಾಗದವ ಎಂದರ್ಥ. ಅರ್ಜುನನ ಮಾತನ್ನು ಇನ್ನಾರೋ ಹೇಳಿದ್ದರೆ “ಹೌದು ಮಾರಾಯಾ’ ಎಂದು ಒಪ್ಪಿಕೊಳ್ಳುವ ಸ್ಥಿತಿ ಬರುತ್ತಿತ್ತು. ಕೃಷ್ಣ ಅಂತಹವನಲ್ಲ. ಅರ್ಜುನನಿಗೆ ದುಃಖವೂ ಆಗಿದೆ, ಚಂಚಲವೂ ಆಗಿದೆ.

ಆತ ಗೊಂದಲದಲ್ಲಿದ್ದಾನೆ. ಇಲ್ಲಿ ಕೃಪಾ ಎಂಬ ಶಬ್ದವಿದೆ. ಒಂದೆಡೆ ಮೋಹ, ಇನ್ನೊಂದೆಡೆ ಕೃಪಾ. ದೊಡ್ಡವರಿಗೆ ಚಿಕ್ಕವರನ್ನು ಕಂಡಾಗ, ಬಲಿಷ್ಠರಿಗೆ ದುರ್ಬಲರನ್ನು ಕಂಡಾಗ ಕೃಪೆ ಬರುತ್ತದೆ. ಕೃಪೆ ಬರುವುದು ಇನ್ನೊಬ್ಬ ಕಷ್ಟದಲ್ಲಿರುವಾಗ. ಅವರು ಅಜ್ಞಾನದಲ್ಲಿದ್ದಾರೆ. ನನಗೆ ಈಗಲಾದರೂ ಜ್ಞಾನವಾಗಿದೆ ಎಂಬ ಭಾವ ಅರ್ಜುನನಿಗೆ ಇದೆ. ಎರಡೂ ಅಹಂಕಾರದ ಉತ್ಪನ್ನಗಳು.

ಕುತಸ್ತ್ವಾ ಕಶ್ಮಲಮಿದಂ ವಿಷಮೇ ಸಮುಪಸ್ಥಿತಮ್‌| ಅನಾರ್ಯಜುಷ್ಟಮಸ್ವಗ್ಯಮ್‌ ಅಕೀರ್ತಿಕರಮರ್ಜುನ|| ಗೀತೆಯಲ್ಲಿ ಕೃಷ್ಣನ ಮೊದಲ ಪ್ರತಿಕ್ರಿಯೆ ಇದು. ಕೃಷ್ಣನ ಮೊದಲ ಮಾತು ಇಡೀ ಚಿತ್ರಣವನ್ನು ಸೂಚಿಸುತ್ತದೆ.

– ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ

– ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ ಗೀತಾ ಮಂದಿರ,
ಉಡುಪಿ ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.