![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 5, 2024, 6:40 AM IST
ಚೆನ್ನೈ: “ಯಾರೇ ಹೊಸ ಪಕ್ಷ ಸ್ಥಾಪಿಸಿದರೂ ಅವರು ಡಿಎಂಕೆ ನಾಶಗೊಳಿಸಲು ಬಯಸುತ್ತಾರೆ. ಏಕೆಂದರೆ ಅವರು ಡಿಎಂಕೆ ಬೆಳವಣಿಗೆ ಸಹಿಸಲ್ಲ. ಆದರೆ ನಾನು ಒಂದು ಹೇಳಬಹುದು. ನಮ್ಮನ್ನು ಗದರಿಸುವವರು ಚಿರಾಯುವಾಗಲಿ’ ಎನ್ನುವ ಮೂಲಕ ತಮಿಳ್ನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರು ದಳಪತಿ ವಿಜಯ್ಗೆ ಪರೋಕ್ಷ ತಿರುಗೇಟು ನೀಡಿದ್ದಾರೆ. ವಿಜಯ್ ನೇತೃತ್ವದ ಟಿವಿಕೆ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಸ್ಟಾಲಿನ್ರಿಂದ ಈ ಹೇಳಿಕೆ ಹೊರಬಿದ್ದಿದೆ. ಈ ಸರಕಾರದ ಸಾಧನೆ ಬಗ್ಗೆ ಅವರು ಚಿಂತನೆ ನಡೆಸಲಿ. ಇಂತಹ ಸಂಗತಿಗಳ ಬಗ್ಗೆ ನಾನು ಆತಂಕಿತನಾಗಿಲ್ಲ. ಜನರ ಒಳಿತಷ್ಟೇ ನಮ್ಮ ಉದ್ದೇಶ ಎಂದಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.